ಹಾಸನ :ಸಕಲೇಶಪುರ ತಾಲೂಕಿನ ಆಚಂಗಿ-ದೊಡ್ಡಸಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತ ಉಂಟಾಗಿದೆ. ಸದ್ಯ ಬೆಂಗಳೂರು-ಮಂಗಳೂರು ನಡುವಿನ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.ಕಳೆದ ಒಂದು ವಾರದ ಹಿಂದೆಯಷ್ಟೇ ಅದೇ ಸ್ಥಳದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿತ್ತು. ಮಣ್ಣು ತೆರವು ಕಾರ್ಯಾಚರಣೆ ಮುಗಿದು ರೈಲ್ವೆ ಸಂಚಾರ ಆರಂಭವಾದ ಬಳಿಕ ಮತ್ತೆ ಈಗ ಮಣ್ಣು ಕುಸಿದಿದೆ. ಇದರಿಂದಾಗಿ ಯಶವಂತಪುರ-ಕಾರವಾರ ಎಕ್ಸ್ಪ್ರೆಸ್ ರೈಲು ಕಳೆದ ಅರ್ಧ ಗಂಟೆಯಿಂದ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ನಿಂತಿದೆ.
ಸದ್ಯ ರೈಲು ನಿಲುಗಡೆಯಿಂದ ವರಮಹಾಲಕ್ಷ್ಮೀ ಹಬ್ಬಕ್ಕೆ ತೆರಳುತ್ತಿದ್ದ ಪ್ರಯಾಣಿಕರು ಪರದಾಡುವಂತಾಗಿದೆ. . ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ಅಗಮಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…