ಹಾಸನ: ಸಕಲೇಶಪುರ ತಾಲ್ಲೂಕಿನ ರಾಮೇನಹಳ್ಳಿ ಗ್ರಾಮದ ಸಾಫ್ಟ್ವೇರ್ ಇಂಜಿನಿಯರೊಬ್ಬರು ಹೃದಯಾಘಾತದಿಂದ ರವಿವಾರ ಸಂಜೆ ಮೃತಪಟ್ಟಿದ್ದಾರೆ.
ಬೆಂಗಳೂರಿನ ಸಾಫ್ಟ್ವೇರ್ ಕಂಪೆನಿಯೊಂದರ ಉದ್ಯೋಗಿಯಾಗಿದ್ದ ಸಮರ್ಥ್ (26) ಮೃತ ಯುವಕ. ಕಳೆದ ಕೆಲವು ತಿಂಗಳುಗಳಿಂದ ‘ವರ್ಕ್ ಪ್ರಂ ಹೋಮ್’ ಸೌಲಭ್ಯ ಪಡೆದು ಮನೆಯಲ್ಲಿಯೇ ಕೆಲಸ ಮಾಡುತ್ತಿದ್ದರು.
ನಿನ್ನೆ ಬೆಳಗಿನ ಜಾವದವರೆಗೆ ಕೆಲಸ ಮಾಡಿದ್ದ ಆತ ಸಂಜೆ ಎದ್ದು ನೀರು ಕುಡಿದ ನಂತರ ಹಠಾತ್ ಕುಸಿದು ಬಿದ್ದರು ಎನ್ನಲಾಗಿದೆ. ತಕ್ಷಣವೇ ಕುಟುಂಬಸ್ಥರು ವೈದ್ಯರನ್ನು ಕರೆಸಿದರೂ, ತಪಾಸಣೆ ವೇಳೆ ಸಮರ್ಥ್ ಮೃತಪಟ್ಟಿರುವುದಾಗಿ ವೈದ್ಯರು ದೃಢೀಕರಿಸಿದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…