ಹಾಸನ: ಸಕಲೇಶಪುರ ತಾಲ್ಲೂಕಿನ ರಾಮೇನಹಳ್ಳಿ ಗ್ರಾಮದ ಸಾಫ್ಟ್ವೇರ್ ಇಂಜಿನಿಯರೊಬ್ಬರು ಹೃದಯಾಘಾತದಿಂದ ರವಿವಾರ ಸಂಜೆ ಮೃತಪಟ್ಟಿದ್ದಾರೆ.
ಬೆಂಗಳೂರಿನ ಸಾಫ್ಟ್ವೇರ್ ಕಂಪೆನಿಯೊಂದರ ಉದ್ಯೋಗಿಯಾಗಿದ್ದ ಸಮರ್ಥ್ (26) ಮೃತ ಯುವಕ. ಕಳೆದ ಕೆಲವು ತಿಂಗಳುಗಳಿಂದ ‘ವರ್ಕ್ ಪ್ರಂ ಹೋಮ್’ ಸೌಲಭ್ಯ ಪಡೆದು ಮನೆಯಲ್ಲಿಯೇ ಕೆಲಸ ಮಾಡುತ್ತಿದ್ದರು.
ನಿನ್ನೆ ಬೆಳಗಿನ ಜಾವದವರೆಗೆ ಕೆಲಸ ಮಾಡಿದ್ದ ಆತ ಸಂಜೆ ಎದ್ದು ನೀರು ಕುಡಿದ ನಂತರ ಹಠಾತ್ ಕುಸಿದು ಬಿದ್ದರು ಎನ್ನಲಾಗಿದೆ. ತಕ್ಷಣವೇ ಕುಟುಂಬಸ್ಥರು ವೈದ್ಯರನ್ನು ಕರೆಸಿದರೂ, ತಪಾಸಣೆ ವೇಳೆ ಸಮರ್ಥ್ ಮೃತಪಟ್ಟಿರುವುದಾಗಿ ವೈದ್ಯರು ದೃಢೀಕರಿಸಿದರು.
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…