ಹಾಸನ: ಹೃದಯಾಘಾತ – ಸಾಫ್ಟ್‌ವೇ‌ರ್ ಇಂಜಿನಿಯ‌ರ್ ಸಾವು – vishwanews24

Share this on WhatsAppಹಾಸನ: ಹೃದಯಾಘಾತ – ಸಾಫ್ಟ್‌ವೇ‌ರ್ ಇಂಜಿನಿಯ‌ರ್ ಸಾವು ಹಾಸನ: ಸಕಲೇಶಪುರ ತಾಲ್ಲೂಕಿನ ರಾಮೇನಹಳ್ಳಿ ಗ್ರಾಮದ ಸಾಫ್ಟ್‌ವೇ‌ರ್ ಇಂಜಿನಿಯ‌ರೊಬ್ಬರು ಹೃದಯಾಘಾತದಿಂದ ರವಿವಾರ ಸಂಜೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಸಾಫ್ಟ್‌ವೇರ್ ಕಂಪೆನಿಯೊಂದರ ಉದ್ಯೋಗಿಯಾಗಿದ್ದ ಸಮರ್ಥ್ (26) ಮೃತ ಯುವಕ. ಕಳೆದ ಕೆಲವು ತಿಂಗಳುಗಳಿಂದ … Continue reading ಹಾಸನ: ಹೃದಯಾಘಾತ – ಸಾಫ್ಟ್‌ವೇ‌ರ್ ಇಂಜಿನಿಯ‌ರ್ ಸಾವು – vishwanews24