Featured

ಹಾಸನ : ಹೊಸ ಮಾದರಿಯ ಮೇಕಪ್‍ಗೆ ವಧುವಿನ ಮುಖವೇ ವಿರೂಪ – ಮದುವೆ ನಿರಾಕರಿಸಿದ ವರನ ಕುಟುಂಬ – Vishwanews24

ಹಾಸನ : ಹೊಸ ಮಾದರಿಯ ಮೇಕಪ್‍ಗೆ ವಧುವಿನ ಮುಖವೇ ವಿರೂಪ – ಮದುವೆ ನಿರಾಕರಿಸಿದ ವರ ಹಾಗೂ ವರನ ಕುಟುಂಬ

ಹಾಸನ : ಇತ್ತೀಚಿನ ದಿನಗಳಲ್ಲಿ ಮದುವೆ ಅಂದಾಗ ಬ್ಯೂಟಿಪಾರ್ಲರ್‌ಗಳಿಗೆ ತೆರಳದವರೇ ಇಲ್ಲ. ಮದುವೆ ದಿನ ವಧು ಚೆನ್ನಾಗಿ ಕಾಣಿಸಬೇಕೆಂದು ಎಗ್ಗಿಲ್ಲದ ಸರ್ಕಸ್‌ ಮಾಡ್ತಾರೆ. ಅದಕ್ಕಾಗಿ ಪಾರ್ಲರ್‌ಗೆ ತೆರಳಿ ಮುಖವನ್ನು ಅಂದಗೊಳಿಸಲು ಹೋಗಿ ಮುಖವೇ ವಿರೂಪಗೊಂಡು ಮದುವೆ ಕ್ಯಾನ್ಸಲ್ ಆದ ದುರಂತ ಘಟನೆ ಹಾಸನದ ಅರಸೀಕೆರೆಯಲ್ಲಿ ನಡೆದಿದೆ.

ಮದುವೆಗಾಗಿ ನಗರದ ಗಂಗಾಶ್ರೀ ಹರ್ಬಲ್ ಬ್ಯೂಟಿ ಪಾರ್ಲರ್ ಅಂಡ್ ಸ್ಪಾನಲ್ಲಿ ಮೇಕಪ್ ಮಾಡಿಸಿಕೊಂಡಿದ್ದ ಯುವತಿಗೆ ಈ ದುರ್ಗತಿ ಎದುರಾಗಿದೆ

ಮದುವೆಯಾಗಬೇಕಿದ್ದ ವಧು ದುರ್ಗತಿ ಎಂಬಾಕೆ ಹೊಸ ಮಾದರಿಯ ಮೇಕಪ್‍ ಮಾಡಿಯಲು ಹೋಗಿ ಯಡವಟ್ಟು ಮಾಡಿಕೊಂಡಿದ್ದು, ಮೇಕಪ್ ಮಾಡುವುದಾಗಿ ಹೇಳಿ ಸ್ಟೀಮ್ ತೆಗೆದುಕೊಂಡಿದ್ದು. ಇದಾದ ಬಳಿಕ ವಧುವಿನ ಮುಖ ಊದಿಕೊಂಡು, ಸುಟ್ಟಂತೆ ಕಪ್ಪಾಗಿದೆ. ಯುವತಿಯ ಮುಖ ನೋಡಿ ಮದುವೆಯಾಗಲು ವರ ಹಾಗೂ ವರನ ಕುಟುಂಬ ನಿರಾಕರಿಸಿದ್ದು, ಮದುವೇ ಕ್ಯಾನ್ಸಲ್‌ ಆಗಿದ್ದು ವಧುನಿನ ಕುಟುಂಬಸ್ಥರು ಬೇಸರಗೊಂಡು ಕಂಗಾಲಾಗಿದ್ದಾರೆ.

ಮುಖವನ್ನು ಕಂಡ ಯುವತಿ ಬೆಚ್ಚಿಬಿದ್ದಿದ್ದಾಳೆ. ನಗರದ ಬ್ಯೂಟಿಪಾರ್ಲರ್‌ ಮಾಲೀಕರಾದ ಗಂಗಾ ಎಂಬುವರ ಪಾರ್ಲರ್‌ನಲ್ಲಿ ಈ ಘಟನೆ ನಡೆದಿದ್ದು, ವಧುವಿನ ಕುಟುಂಬಸ್ಥರು ಅವಘಡದ ಕುರಿತು ಅರಸೀಕೆರೆ ನಗರ ಪೊಲೀಸರು ದೂರು ನೀಡಿದ್ದು,ಮಾಲೀಕರಾದ ಗಂಗಾ ಅವರನ್ನು ವಿಚಾರಣೆ ನಡೆಸಿದ್ದಾರೆ ಮುಂದಿನ ದಿನಗಳಲ್ಲಿ ಕ್ರಮಕೈಗೊಳ್ಳುವ ಸಾಧ್ಯತೆಯಿದೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

11 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

11 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

11 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

12 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago