ಹಾಸನ: ಹಾಸನ ಜಿಲ್ಲೆಯಲ್ಲಿ 4ನೇ ತರಗತಿ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಕಾಮುಕನನ್ನು ಪೊಲೀಸರು ಬಂಧಸಿದ ಘಟನೆ ನಡೆದಿದೆ.
ಬಂಧಿತನನ್ನು ಸುರೇಶ್ (21) ಎಂದು ಗುರುತಿಸಲಾಗಿದೆ. ಈತ ಬಾಲಕಿಯನ್ನು ಕಿಡ್ನಾಪ್ ಮಾಡಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ ಕೊಲೆ ಮಾಡಿದ್ದನೆಂದು ತಿಳಿದುಬಂದಿದೆ.
ಡಿಸೆಂಬರ್ 12 ರಂದು ತನ್ನ ಬಾಲಕಿ ತನ್ನ ತಮ್ಮನೊಂದಿಗೆ ಜಾತ್ರೆಗೆ ತೆರಳಿದ್ದಳು. ಅಲ್ಲಿಂದಲೇ ಬಾಲಕಿಯನ್ನು ಆರೋಪಿ ತನ್ನ ಕಾಮತೃಷೆಗಾಗಿ ಕಿಡ್ನಾಪ್ ನಡೆಸಿದ್ದ. ಬಾಲಕಿ ಎರಡು ದಿನ ಕಳೆದರೂ ಮನೆಗೆ ಹಿಂತಿರುಗದಿದ್ದಾಗ ಕುಟುಂಬಸ್ಥರು ದೂರು ದಾಖಲಿಸಿದ್ದರು. ತನಿಖೆ ಆರಂಭಿಸಿದ್ದ ಪೊಲೀಸರಿಗೆ ಬಾಲಕಿಯ ಮೃತದೇಹ ನೀರಿನ ಟ್ಯಾಂಕ್ ವೊಂದರಲ್ಲಿ ಪತ್ತೆಯಾಗಿತ್ತು.
ಪ್ರಕರಣ ಸಂಬಂಧ ಬಾಲಕಿ ನೆಲೆಸಿದ್ದ ಗ್ರಾಮದ ನಿವಾಸಿಯಾಗಿದ್ದ ಸುರೇಶ್ ನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಈ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…