ಹಾಸನ: ಹಾಸನ ಜಿಲ್ಲೆಯಲ್ಲಿ 4ನೇ ತರಗತಿ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಕಾಮುಕನನ್ನು ಪೊಲೀಸರು ಬಂಧಸಿದ ಘಟನೆ ನಡೆದಿದೆ.
ಬಂಧಿತನನ್ನು ಸುರೇಶ್ (21) ಎಂದು ಗುರುತಿಸಲಾಗಿದೆ. ಈತ ಬಾಲಕಿಯನ್ನು ಕಿಡ್ನಾಪ್ ಮಾಡಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ ಕೊಲೆ ಮಾಡಿದ್ದನೆಂದು ತಿಳಿದುಬಂದಿದೆ.
ಡಿಸೆಂಬರ್ 12 ರಂದು ತನ್ನ ಬಾಲಕಿ ತನ್ನ ತಮ್ಮನೊಂದಿಗೆ ಜಾತ್ರೆಗೆ ತೆರಳಿದ್ದಳು. ಅಲ್ಲಿಂದಲೇ ಬಾಲಕಿಯನ್ನು ಆರೋಪಿ ತನ್ನ ಕಾಮತೃಷೆಗಾಗಿ ಕಿಡ್ನಾಪ್ ನಡೆಸಿದ್ದ. ಬಾಲಕಿ ಎರಡು ದಿನ ಕಳೆದರೂ ಮನೆಗೆ ಹಿಂತಿರುಗದಿದ್ದಾಗ ಕುಟುಂಬಸ್ಥರು ದೂರು ದಾಖಲಿಸಿದ್ದರು. ತನಿಖೆ ಆರಂಭಿಸಿದ್ದ ಪೊಲೀಸರಿಗೆ ಬಾಲಕಿಯ ಮೃತದೇಹ ನೀರಿನ ಟ್ಯಾಂಕ್ ವೊಂದರಲ್ಲಿ ಪತ್ತೆಯಾಗಿತ್ತು.
ಪ್ರಕರಣ ಸಂಬಂಧ ಬಾಲಕಿ ನೆಲೆಸಿದ್ದ ಗ್ರಾಮದ ನಿವಾಸಿಯಾಗಿದ್ದ ಸುರೇಶ್ ನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಈ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…