ಆನೇಕಲ್: ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ. ಕಾಲೇಜು ಹಾಸ್ಟೆಲ್ನಲ್ಲಿ ನೇಣಿಗೆ ಶರಣಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಬೆಂಗಳೂರು ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಕಾಲೇಜಿನ ವಿದ್ಯಾರ್ಥಿನಿ ಹರ್ಷಿತ (18) ಮೃತ ದುರ್ದೈವಿ.
ಬೆಂಗಳೂರು ಹೊರವಲಯದ ಚಂದಾಪುರ ಸಮೀಪದ ಹೀಲಲಿಗೆಯಲ್ಲಿ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ ಗ್ರಾಮದ ವಿದ್ಯಾರ್ಥಿನಿ ಹರ್ಷಿತ ಕಾಲೇಜು ಹಾಸ್ಟೆಲ್ನಲ್ಲಿ ಇದ್ದಳು. ನಿನ್ನೆ ಗುರುವಾರ ರಾತ್ರಿ ಹಾಸ್ಟೆಲ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಪತ್ತೆಯಾಗಿದ್ದಾಳೆ.
ಕಾಲೇಜಿನವರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆಡಳಿತ ಮಂಡಳಿ ಸಾಕಷ್ಟು ದಿನಗಳಿಂದ ಕಿರುಕುಳ ನೀಡುತ್ತಿದ್ದರೆಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ವಿದ್ಯಾರ್ಥಿನಿ ಸಾವು ಖಂಡಿಸಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟಿಸಿದ್ದರು. ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…