ಪುತ್ತೂರು: ಹಿಂದು ಜಾಗರಣ ವೇದಿಕೆಯ ಕಾರ್ಯದರ್ಶಿಯಾಗಿದ್ದ ಕಾರ್ತಿಕ್ ಸುವರ್ಣ ಮೇರ್ಲ ಕೊಲೆ ಪ್ರಕರಣದ ಆರೋಪಿಗಳ ಪೈಕಿ ಆರ್ಯಾಪು ನಿವಾಸಿ ಚರಣ್ ರೈ ಅವರನ್ನು ದುಷ್ಕರ್ಮಿಗಳು ಪೆರ್ಲಂಪಾಡಿ ರಸ್ತೆ ಬದಿಯಲ್ಲಿ ಕೊಲೆ ಮಾಡಿದ್ದಾರೆ.
ಚರಣ್ ರೈ ಅವರಿಗೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಸಂಪ್ಯದಲ್ಲಿ ಗಣೇಶೋತ್ಸವದ ವೇಳೆ ಯಕ್ಷಗಾನ ವೀಕ್ಷಿಸುತ್ತಿದ್ದಾಗ ಕಾರ್ತಿಕ್ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು.
ಈ ಕೊಲೆ ಪ್ರಕರಣದಲ್ಲಿ ಸಂಪ್ಯದ ಚರಣ್ ರೈ, ಕಿರಣ್ ರೈ, ಮಂಗಳೂರಿನ ಪ್ರೀತಂ ಶೆಟ್ಟಿ ಮತ್ತು ಅವರಿಗೆ ಆಶ್ರಯ ನೀಡಿದ್ದ ಮಂಗಳೂರಿನ ಮೊಂತೆರೋ ಅರೆಸ್ಟ್ ಆಗಿದ್ದರು.
ನ್ಯಾಯಾಲಯದ ವಿಚಾರಣೆಯಲ್ಲಿ ಚರಣ್ ರೈ, ಕಿರಣ್ ರೈ, ಮೊಂತೆರೋ ಜಾಮೀನು ಪಡೆದು ಹೊರ ಬಂದಿದ್ದರು. ಚರಣ್ ರೈ ಅವರು ಪೆರ್ಲಂಪಾಡಿಯಲ್ಲಿ ನೂತನ ಮೆಡಿಕಲ್ ಶಾಪ್ ಆರಂಭಿಸುವ ಕುರಿತು ಪೆರ್ಲಂಪಾಡಿಗೆ ಹೋಗಿದ್ದ ವೇಳೆ ದುಷ್ಕರ್ಮಿಗಳು ಅವರನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…