ತುಮಕೂರು: ನಮ್ಮ ದೇಶದಲ್ಲಿ ಹಿಂದುಗಳು ಗಣೇಶೋತ್ಸವ ಆಚರಿಸಲು ಅನುಮತಿಗಾಗಿ ನಾಯಿಗಳಂತೆ ಅಲೆದಾಡಬೇಕಿದೆ ಎಂದು ಬಿಜೆಪಿ ಶಾಸಕ ಜ್ಯೋತಿ ಗಣೇಶ್ ಗುರುವಾರ ಹೇಳಿದ್ದಾರೆ.
ನಗರದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇನ್ಮುಂದೆ ಇದೆಲ್ಲಾ ಮುಂದುವರಿಯಬಾರದು. ಎಲ್ಲಾ ಇಲಾಖೆಯ ಅನುಮತಿ ಒಂದೇ ಕಡೆ ಸಿಗುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಹಬ್ಬಕ್ಕೆ ಬೇಕಾಗುವ ಎಲ್ಲಾ ಪರವಾನಗಿಗಳು ಒಂದೇ ಕಡೆ ಸಿಗುವಂತೆ ಮಾಡಬೇಕು. ಇಲ್ಲದಿದ್ದರೆ ಅಧಿಕಾರಿಗಳ ವಿರುದ್ದ ಮುಖ್ಯಮಂತ್ರಿಗಳಿಗೆ ಹೇಳಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಅಧಿಕಾರಿಗಳಿಗೆ ತುಮಕೂರು ನಗರ ಶಾಸಕ ಜ್ಯೋತಿಗಣೇಶ್ ಖಡಕ್ ವಾರ್ನಿಂಗ್ ಕೊಟ್ಟರು.
ಅನುಮತಿ ನೆಪದಲ್ಲಿ ಯಾವುದೇ ಗಣೇಶೋತ್ಸವ ಸಮಿತಿಯವರನ್ನು ಅಲೆದಾಡಿಸಿದರೆ ಶಿಸ್ತು ಕ್ರಮಕ್ಕೆ ಸರಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಶಾಸಕ ಜ್ಯೋತಿ ಗಣೇಶ್ ಇದೇ ವೇಳೆ ಎಚ್ಚರಿಕೆ ನೀಡಿದರು.
ಈಗ ಇರೋದು ಬೇರೆ ಯಾವುದೋ ಸರ್ಕಾರ ಇಲ್ಲ, ಬಿಜೆಪಿ ಸರ್ಕಾರ ಇರೋದು. ಅಧಿಕಾರಿಗಳು ಇದನ್ನು ಕುರಿತು ಕೆಲಸ ಮಾಡಬೇಕು ಎಂದು ಶಾಸಕ ಜ್ಯೋತಿಗಣೇಶ್ ಹೇಳಿದರು.
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…