ಉಡುಪಿ : ಕಾರ್ಕಳದಲ್ಲಿ ಗುರುವಿಗಾಗಿ ಈ ಬಾರಿ ಕ್ಷೇತ್ರ ತ್ಯಾಗ ಮಾಡಿ ಎಂದು ಸಚಿವ ಸುನಿಲ್ ಕುಮಾರ್ ಗೆ ಮುತಾಲಿಕ್ ಮನವಿ ಮಾಡಿದ್ದಾರೆ.
ಮಂಗಳವಾರ ಕಾರ್ಕಳದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್ ಅವರು, ನಾನು ಕಾರ್ಕಳದಿಂದ ವಿಧಾನಸಭೆಗೆ ಸ್ಪರ್ಧಿಸುವುದಾಗಿ ಹೇಳಿದಾಗಿನಿಂದ ನನ್ನ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿದೆ. ಹಿಂದುತ್ವಕ್ಕಾಗಿ ನಾನು ಸಾಕಷ್ಟು ಆರೋಪಗಳನ್ನು ಎದುರಿಸಿದ್ದೇನೆ, ಸಂಕಷ್ಟ ಅನುಭವಿಸಿದ್ದೇನೆ. ಮುಖಕ್ಕೆ ಮಸಿ ಬಳಿಸಿಕೊಂಡಿದ್ದೇನೆ, ಅದಕ್ಕೆಲ್ಲ ಚುನಾವಣೆಯಲ್ಲಿ ಉತ್ತರ ನೀಡುತ್ತೇನೆ. ಸಂಘವು ನನಗೆ ರಾಷ್ಟ್ರಪ್ರೇಮ, ಹಿಂದುತ್ವದ ರಕ್ಷಣೆಯ ಪಾಠವನ್ನು ಕಲಿಸಿದೆ ಎಂದು ಹೇಳಿದರು.
ಹಿಂದುಗಳ ನೋವಿಗೆ ಧ್ವನಿಯಾಗಲು ಕಾರ್ಕಳಕ್ಕೆ ಬಂದಿದ್ದೇನೆ. ನನಗೆ ಹಣ, ಆಸ್ತಿ ಮಾಡುವ ಉದ್ದೇಶವಿಲ್ಲ, ಆದ್ದರಿಂದ ಬಾರಿ ಗುರುವಿಗಾಗಿ ಕ್ಷೇತ್ರ ತ್ಯಾಗ ಮಾಡಿʼʼ ಎಂದು ಪ್ರಮೋದ್ ಮುತಾಲಿಕ್ ಅವರು ಸಚಿವ ಸುನಿಲ್ ಕುಮಾರ್ಗೆ ಮನವಿ ಮಾಡಿದರು.
ತಮ್ಮ ಟೀಮ್ಗೆ ಟಿಕೆಟ್ ಕೊಟ್ಟರೂ ಕೊಡದಿದ್ದರೂ ಸ್ಪರ್ಧೆಗೆ ಇಳಿಯೋದು ಗ್ಯಾರಂಟಿ ಎಂದು ಹಠ ತೊಟ್ಟಿರುವ ಪ್ರಮೋದ್ ಮುತಾಲಿಕ್ ಅವರು ಇಂಧನ ಸಚಿವ ಹಾಗೂ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸುನಿಲ್ ಕುಮಾರ್ ಅವರ ಮುಂದೆ ಒಂದು ಬೇಡಿಕೆ ಇಟ್ಟಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…