ಉಡುಪಿ : ಕಾರ್ಕಳದಲ್ಲಿ ಗುರುವಿಗಾಗಿ ಈ ಬಾರಿ ಕ್ಷೇತ್ರ ತ್ಯಾಗ ಮಾಡಿ ಎಂದು ಸಚಿವ ಸುನಿಲ್ ಕುಮಾರ್ ಗೆ ಮುತಾಲಿಕ್ ಮನವಿ ಮಾಡಿದ್ದಾರೆ.
ಮಂಗಳವಾರ ಕಾರ್ಕಳದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್ ಅವರು, ನಾನು ಕಾರ್ಕಳದಿಂದ ವಿಧಾನಸಭೆಗೆ ಸ್ಪರ್ಧಿಸುವುದಾಗಿ ಹೇಳಿದಾಗಿನಿಂದ ನನ್ನ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿದೆ. ಹಿಂದುತ್ವಕ್ಕಾಗಿ ನಾನು ಸಾಕಷ್ಟು ಆರೋಪಗಳನ್ನು ಎದುರಿಸಿದ್ದೇನೆ, ಸಂಕಷ್ಟ ಅನುಭವಿಸಿದ್ದೇನೆ. ಮುಖಕ್ಕೆ ಮಸಿ ಬಳಿಸಿಕೊಂಡಿದ್ದೇನೆ, ಅದಕ್ಕೆಲ್ಲ ಚುನಾವಣೆಯಲ್ಲಿ ಉತ್ತರ ನೀಡುತ್ತೇನೆ. ಸಂಘವು ನನಗೆ ರಾಷ್ಟ್ರಪ್ರೇಮ, ಹಿಂದುತ್ವದ ರಕ್ಷಣೆಯ ಪಾಠವನ್ನು ಕಲಿಸಿದೆ ಎಂದು ಹೇಳಿದರು.
ಹಿಂದುಗಳ ನೋವಿಗೆ ಧ್ವನಿಯಾಗಲು ಕಾರ್ಕಳಕ್ಕೆ ಬಂದಿದ್ದೇನೆ. ನನಗೆ ಹಣ, ಆಸ್ತಿ ಮಾಡುವ ಉದ್ದೇಶವಿಲ್ಲ, ಆದ್ದರಿಂದ ಬಾರಿ ಗುರುವಿಗಾಗಿ ಕ್ಷೇತ್ರ ತ್ಯಾಗ ಮಾಡಿʼʼ ಎಂದು ಪ್ರಮೋದ್ ಮುತಾಲಿಕ್ ಅವರು ಸಚಿವ ಸುನಿಲ್ ಕುಮಾರ್ಗೆ ಮನವಿ ಮಾಡಿದರು.
ತಮ್ಮ ಟೀಮ್ಗೆ ಟಿಕೆಟ್ ಕೊಟ್ಟರೂ ಕೊಡದಿದ್ದರೂ ಸ್ಪರ್ಧೆಗೆ ಇಳಿಯೋದು ಗ್ಯಾರಂಟಿ ಎಂದು ಹಠ ತೊಟ್ಟಿರುವ ಪ್ರಮೋದ್ ಮುತಾಲಿಕ್ ಅವರು ಇಂಧನ ಸಚಿವ ಹಾಗೂ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸುನಿಲ್ ಕುಮಾರ್ ಅವರ ಮುಂದೆ ಒಂದು ಬೇಡಿಕೆ ಇಟ್ಟಿದ್ದಾರೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…