Featured

ಹಿಂದುಗಳ ಹೆಸರಿನಲ್ಲಿ ಬಿಜೆಪಿ ಸುಳ್ಳು ಹೇಳುತ್ತಿರುವ ಪಕ್ಷ : ಮಮತಾ ಬ್ಯಾನರ್ಜಿ

ಪುರ್ಬಾ ಮೇದಿನಿಪುರ್: ಬಿಜೆಪಿ ಯು ಹಿಂದೂಗಳ ಹೆಸರಿನಲ್ಲಿ ಸುಳ್ಳು ಹೇಳುತ್ತಿರುವ ಪಕ್ಷ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುಡುಗಿದರು.

ಜಿಲ್ಲೆಯಲ್ಲಿ ಬುಧವಾರ ನಡೆದ ಸಾರ್ವಜನಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಬಿಜೆಪಿಗೆ ಇತಿಹಾಸ ತಿರುಚ ಬಲ್ಲರು ಹೆಸರುಗಳನ್ನು ಬದಲಿಸಬಹುದು ಆದರೆ ಗೇಮ್ ಚೇಂಜರ್ ಆಗಲು ಸಾಧ್ಯವಿಲ್ಲ. ದೇಶದ ಪರಿಸ್ಥಿತಿ ಆಪತ್ತಿನಲ್ಲಿ ಇದೆ. ಅಸ್ಸಾಂನಲ್ಲಿ 40 ಲಕ್ಷ ಜನರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆಯಲಾಗಿದೆ ಅದರಲ್ಲಿದ್ದ 23 ಲಕ್ಷ ಹಿಂದುಗಳು ಬೆಂಗಾಳಿಗಳು. ಹಿಂದುಗಳ ಹೆಸರಲ್ಲಿ ಸುಳ್ಳು ಹೇಳುತ್ತಿರುವವರು ಇದನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಗುಡುಗಿದರು.

ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ಅಂತಿಮ ಪಟ್ಟಿಯ ವಿರುದ್ಧ ನವೆಂಬರ್‌ 16ರಂದು ಮಾತನಾಡಿದ್ದ ಅವರು, ಎನ್‌ಆರ್‌ಸಿ ವಿರುದ್ಧ ಚಳುವಳಿ ಮುಂದುವರಿಸುವಂತೆ ಅಸ್ಸಾಂ ಜನರಿಗೆ ಕರೆ ನೀಡಿದ್ದರು. ಜೊತೆಗೆ ಟಿಎಂಸಿ ಬೆಂಬಲ ನೀಡುವುದಾಗಿ ಹೇಳಿದ್ದರು.

ಎನ್ ಆರ್ ಸಿ ಪಟ್ಟಿಯಿಂದ ನಿಜವಾದ ನಾಗರಿಕರ ಹೆಸರುಗಳನ್ನು ಕೈ ಬಿಡಲಾಗಿದೆ ಅಸ್ಸಾಂ ಬಿಹಾರ ಹಾಗೂ ಬಂಗಾಳಿ ಗಳನ್ನು ಬಲವಂತವಾಗಿ ಪಟ್ಟಿಯಿಂದ ಹೊರ ಹಾಕಲಾಗಿದೆ.. ಪಟ್ಟಿಯಲ್ಲಿ ನಿಮ್ಮ ತಾಯಿಯ ಹೆಸರು ಇದೆ ಆದರೆ ತಂದೆಯ ಹೆಸರು ಇಲ್ಲ ಎಂಬುದನ್ನು ಸುಮ್ಮನೆ ಕಲ್ಪಿಸಿಕೊಳ್ಳಿ ನಿಮ್ಮ ಮಗನ ಹೆಸರನ್ನು ಉಲ್ಲೇಖಿಸಲಾಗಿದೆ ಆದರೆ ಮಗಳ ಹೆಸರನ್ನು ಕೈಬಿಡಲಾಗಿದೆ ಎಂಬುದನ್ನು ಊಹಿಸಿ ಪಟ್ಟಿಯ ನಿಜ ಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ ಎಂದು ಹೇಳಿದ್ದರು.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಎಲ್ಲ ವಿರೋಧ ಪಕ್ಷಗಳು ಒಂದಾಗಬೇಕು ಎಂದು ಕರೆ ನೀಡಿದರು.

vishwanews24

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

11 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

12 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

14 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

14 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

15 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

15 hours ago