Featured

ಹಿಂದುಗಳ ಹೆಸರಿನಲ್ಲಿ ಬಿಜೆಪಿ ಸುಳ್ಳು ಹೇಳುತ್ತಿರುವ ಪಕ್ಷ : ಮಮತಾ ಬ್ಯಾನರ್ಜಿ

ಪುರ್ಬಾ ಮೇದಿನಿಪುರ್: ಬಿಜೆಪಿ ಯು ಹಿಂದೂಗಳ ಹೆಸರಿನಲ್ಲಿ ಸುಳ್ಳು ಹೇಳುತ್ತಿರುವ ಪಕ್ಷ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುಡುಗಿದರು.

ಜಿಲ್ಲೆಯಲ್ಲಿ ಬುಧವಾರ ನಡೆದ ಸಾರ್ವಜನಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಬಿಜೆಪಿಗೆ ಇತಿಹಾಸ ತಿರುಚ ಬಲ್ಲರು ಹೆಸರುಗಳನ್ನು ಬದಲಿಸಬಹುದು ಆದರೆ ಗೇಮ್ ಚೇಂಜರ್ ಆಗಲು ಸಾಧ್ಯವಿಲ್ಲ. ದೇಶದ ಪರಿಸ್ಥಿತಿ ಆಪತ್ತಿನಲ್ಲಿ ಇದೆ. ಅಸ್ಸಾಂನಲ್ಲಿ 40 ಲಕ್ಷ ಜನರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆಯಲಾಗಿದೆ ಅದರಲ್ಲಿದ್ದ 23 ಲಕ್ಷ ಹಿಂದುಗಳು ಬೆಂಗಾಳಿಗಳು. ಹಿಂದುಗಳ ಹೆಸರಲ್ಲಿ ಸುಳ್ಳು ಹೇಳುತ್ತಿರುವವರು ಇದನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಗುಡುಗಿದರು.

ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ಅಂತಿಮ ಪಟ್ಟಿಯ ವಿರುದ್ಧ ನವೆಂಬರ್‌ 16ರಂದು ಮಾತನಾಡಿದ್ದ ಅವರು, ಎನ್‌ಆರ್‌ಸಿ ವಿರುದ್ಧ ಚಳುವಳಿ ಮುಂದುವರಿಸುವಂತೆ ಅಸ್ಸಾಂ ಜನರಿಗೆ ಕರೆ ನೀಡಿದ್ದರು. ಜೊತೆಗೆ ಟಿಎಂಸಿ ಬೆಂಬಲ ನೀಡುವುದಾಗಿ ಹೇಳಿದ್ದರು.

ಎನ್ ಆರ್ ಸಿ ಪಟ್ಟಿಯಿಂದ ನಿಜವಾದ ನಾಗರಿಕರ ಹೆಸರುಗಳನ್ನು ಕೈ ಬಿಡಲಾಗಿದೆ ಅಸ್ಸಾಂ ಬಿಹಾರ ಹಾಗೂ ಬಂಗಾಳಿ ಗಳನ್ನು ಬಲವಂತವಾಗಿ ಪಟ್ಟಿಯಿಂದ ಹೊರ ಹಾಕಲಾಗಿದೆ.. ಪಟ್ಟಿಯಲ್ಲಿ ನಿಮ್ಮ ತಾಯಿಯ ಹೆಸರು ಇದೆ ಆದರೆ ತಂದೆಯ ಹೆಸರು ಇಲ್ಲ ಎಂಬುದನ್ನು ಸುಮ್ಮನೆ ಕಲ್ಪಿಸಿಕೊಳ್ಳಿ ನಿಮ್ಮ ಮಗನ ಹೆಸರನ್ನು ಉಲ್ಲೇಖಿಸಲಾಗಿದೆ ಆದರೆ ಮಗಳ ಹೆಸರನ್ನು ಕೈಬಿಡಲಾಗಿದೆ ಎಂಬುದನ್ನು ಊಹಿಸಿ ಪಟ್ಟಿಯ ನಿಜ ಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ ಎಂದು ಹೇಳಿದ್ದರು.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಎಲ್ಲ ವಿರೋಧ ಪಕ್ಷಗಳು ಒಂದಾಗಬೇಕು ಎಂದು ಕರೆ ನೀಡಿದರು.

vishwanews24

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago