ಹಿಂದುತ್ವ ಪ್ರತಿಪಾದನೆಯ ಶಿರೂರು ಶ್ರೀ ಗಳ ಅಸಹಜ ಸಾವಿನ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ತುಟಿ ಬಿಚ್ಚುತ್ತಿಲ್ಲ ಯಾಕೆ: ಅಮೃತ್ ಶೆಣೈ ಪ್ರಶ್ನೆ
ಉಡುಪಿ: ಇಂದು ಬೆಳಗ್ಗೆ ವಿಧಿವಶರಾದರ ಶೀರೂರು ಶ್ರೀಗಳ ಸಾವಿನ ಸುತ್ತ ನೂರಾರು ಅನುಮಾನಗಳು ಮೂಡುತ್ತಿದೆ ಆದ್ರೇ ಬಿಜೆಪಿಯ ಯಾವ ನಾಯಕರು ಕೂಡ ಈ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸುತ್ತಿಲ್ಲ ವಿಶೇಷವಾಗಿ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಇಲ್ಲ ಸಲ್ಲದ ವಿಚಾರಗಳ ಬಗ್ಗೆ ವದಂತಿ ಹಬ್ನಿಸುವ ಇವರು ಇವತ್ತು ಉಡುಪಿಯಲ್ಲಿ ನಡೆದಿರುವ ಘಟನೆಯ ಬಗ್ಗೆ ಅದರಲ್ಲೂ ಹಿಂದೂ ಸಮಾಜದ ಸ್ವಾಮೀಜಿಯವರ ಅಸಹಜ ಸಾವಿನ ಬಗ್ಗೆ ಸೂಕ್ತ ತನಿಖೆಗೆ ಸರಕಾರವನ್ನು ಒತ್ತಾಯಿಸುವುದಾಗಲಿ ಅಥಾವ ಯಾವುದೇ ರೀತಿಯ ಹೇಳಿಕೆ ನೀಡುತ್ತಿಲ್ಲ ಯಾಕೇ ಎಂದು ಎಐಸಿಸಿ ಸದಸ್ಯ ಮುಂದಿನ ಕಾಂಗ್ರೆಸ್ ಸಾಂಭವ್ಯ ಲೋಕಸಭಾ ಅಭ್ಯರ್ಥಿ ಅಮೃತ್ ಶೆಣೈ ಪ್ರಶ್ನಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…