ಹಿಂದುತ್ವ ಪ್ರತಿಪಾದನೆಯ ಶಿರೂರು ಶ್ರೀ ಗಳ ಅಸಹಜ ಸಾವಿನ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ತುಟಿ ಬಿಚ್ಚುತ್ತಿಲ್ಲ ಯಾಕೆ: ಅಮೃತ್ ಶೆಣೈ ಪ್ರಶ್ನೆ
ಉಡುಪಿ: ಇಂದು ಬೆಳಗ್ಗೆ ವಿಧಿವಶರಾದರ ಶೀರೂರು ಶ್ರೀಗಳ ಸಾವಿನ ಸುತ್ತ ನೂರಾರು ಅನುಮಾನಗಳು ಮೂಡುತ್ತಿದೆ ಆದ್ರೇ ಬಿಜೆಪಿಯ ಯಾವ ನಾಯಕರು ಕೂಡ ಈ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸುತ್ತಿಲ್ಲ ವಿಶೇಷವಾಗಿ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಇಲ್ಲ ಸಲ್ಲದ ವಿಚಾರಗಳ ಬಗ್ಗೆ ವದಂತಿ ಹಬ್ನಿಸುವ ಇವರು ಇವತ್ತು ಉಡುಪಿಯಲ್ಲಿ ನಡೆದಿರುವ ಘಟನೆಯ ಬಗ್ಗೆ ಅದರಲ್ಲೂ ಹಿಂದೂ ಸಮಾಜದ ಸ್ವಾಮೀಜಿಯವರ ಅಸಹಜ ಸಾವಿನ ಬಗ್ಗೆ ಸೂಕ್ತ ತನಿಖೆಗೆ ಸರಕಾರವನ್ನು ಒತ್ತಾಯಿಸುವುದಾಗಲಿ ಅಥಾವ ಯಾವುದೇ ರೀತಿಯ ಹೇಳಿಕೆ ನೀಡುತ್ತಿಲ್ಲ ಯಾಕೇ ಎಂದು ಎಐಸಿಸಿ ಸದಸ್ಯ ಮುಂದಿನ ಕಾಂಗ್ರೆಸ್ ಸಾಂಭವ್ಯ ಲೋಕಸಭಾ ಅಭ್ಯರ್ಥಿ ಅಮೃತ್ ಶೆಣೈ ಪ್ರಶ್ನಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…