ಹಿಂದುತ್ವ ಪ್ರತಿಪಾದನೆಯ ಶಿರೂರು ಶ್ರೀ ಗಳ ಅಸಹಜ ಸಾವಿನ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ತುಟಿ ಬಿಚ್ಚುತ್ತಿಲ್ಲ ಯಾಕೆ: ಅಮೃತ್ ಶೆಣೈ ಪ್ರಶ್ನೆ
ಉಡುಪಿ: ಇಂದು ಬೆಳಗ್ಗೆ ವಿಧಿವಶರಾದರ ಶೀರೂರು ಶ್ರೀಗಳ ಸಾವಿನ ಸುತ್ತ ನೂರಾರು ಅನುಮಾನಗಳು ಮೂಡುತ್ತಿದೆ ಆದ್ರೇ ಬಿಜೆಪಿಯ ಯಾವ ನಾಯಕರು ಕೂಡ ಈ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸುತ್ತಿಲ್ಲ ವಿಶೇಷವಾಗಿ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಇಲ್ಲ ಸಲ್ಲದ ವಿಚಾರಗಳ ಬಗ್ಗೆ ವದಂತಿ ಹಬ್ನಿಸುವ ಇವರು ಇವತ್ತು ಉಡುಪಿಯಲ್ಲಿ ನಡೆದಿರುವ ಘಟನೆಯ ಬಗ್ಗೆ ಅದರಲ್ಲೂ ಹಿಂದೂ ಸಮಾಜದ ಸ್ವಾಮೀಜಿಯವರ ಅಸಹಜ ಸಾವಿನ ಬಗ್ಗೆ ಸೂಕ್ತ ತನಿಖೆಗೆ ಸರಕಾರವನ್ನು ಒತ್ತಾಯಿಸುವುದಾಗಲಿ ಅಥಾವ ಯಾವುದೇ ರೀತಿಯ ಹೇಳಿಕೆ ನೀಡುತ್ತಿಲ್ಲ ಯಾಕೇ ಎಂದು ಎಐಸಿಸಿ ಸದಸ್ಯ ಮುಂದಿನ ಕಾಂಗ್ರೆಸ್ ಸಾಂಭವ್ಯ ಲೋಕಸಭಾ ಅಭ್ಯರ್ಥಿ ಅಮೃತ್ ಶೆಣೈ ಪ್ರಶ್ನಿಸಿದ್ದಾರೆ.
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…
ಗೃಹಲಕ್ಷ್ಮಿ ಹಣದ ದುರುಪಯೋಗ ತಡೆಗೆ ಬಯೋಮೆಟ್ರಿಕ್ ಜಾರಿ ಬೆಂಗಳೂರು: ಗೃಹಲಕ್ಷ್ಮಿ ಹಣದ ದುರುಪಯೋಗ ತಡೆಗಟ್ಟಲು ಬಯೋಮೆಟ್ರಿಕ್ ಜಾರಿಗೆ ತರಲು ಸರ್ಕಾರ…
ರೂರಲ್ ಎಜುಕೇಶನ್ ಸೊಸೈಟಿ (ರಿ) ಪಟ್ಲ ಅಧ್ಯಕ್ಷರಾಗಿ ಪೆರ್ಣಂಕಿಲ ಶ್ರೀಶ ನಾಯಕ್ ರೂರಲ್ ಎಜುಕೇಶನ್ ಸೊಸೈಟಿ, ಪಟ್ಲ ಇದರ ವಾರ್ಷಿಕ…
ಉಜ್ವಲ ಯೋಜನೆಯ ಫಲಾನುಭವಿಗಳ ವಾರ್ಷಿಕ ಸಿಲಿಂಡರ್ ಸಂಖ್ಯೆ 9 ರಿಂದ 4ಕ್ಕೆ ಇಳಿಕೆ ನವದೆಹಲಿ: ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ…