ಹಿಂದುತ್ವ ಪ್ರತಿಪಾದನೆಯ ಶಿರೂರು ಶ್ರೀ ಗಳ ಅಸಹಜ ಸಾವಿನ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ತುಟಿ ಬಿಚ್ಚುತ್ತಿಲ್ಲ ಯಾಕೆ: ಅಮೃತ್ ಶೆಣೈ ಪ್ರಶ್ನೆ
ಉಡುಪಿ: ಇಂದು ಬೆಳಗ್ಗೆ ವಿಧಿವಶರಾದರ ಶೀರೂರು ಶ್ರೀಗಳ ಸಾವಿನ ಸುತ್ತ ನೂರಾರು ಅನುಮಾನಗಳು ಮೂಡುತ್ತಿದೆ ಆದ್ರೇ ಬಿಜೆಪಿಯ ಯಾವ ನಾಯಕರು ಕೂಡ ಈ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸುತ್ತಿಲ್ಲ ವಿಶೇಷವಾಗಿ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಇಲ್ಲ ಸಲ್ಲದ ವಿಚಾರಗಳ ಬಗ್ಗೆ ವದಂತಿ ಹಬ್ನಿಸುವ ಇವರು ಇವತ್ತು ಉಡುಪಿಯಲ್ಲಿ ನಡೆದಿರುವ ಘಟನೆಯ ಬಗ್ಗೆ ಅದರಲ್ಲೂ ಹಿಂದೂ ಸಮಾಜದ ಸ್ವಾಮೀಜಿಯವರ ಅಸಹಜ ಸಾವಿನ ಬಗ್ಗೆ ಸೂಕ್ತ ತನಿಖೆಗೆ ಸರಕಾರವನ್ನು ಒತ್ತಾಯಿಸುವುದಾಗಲಿ ಅಥಾವ ಯಾವುದೇ ರೀತಿಯ ಹೇಳಿಕೆ ನೀಡುತ್ತಿಲ್ಲ ಯಾಕೇ ಎಂದು ಎಐಸಿಸಿ ಸದಸ್ಯ ಮುಂದಿನ ಕಾಂಗ್ರೆಸ್ ಸಾಂಭವ್ಯ ಲೋಕಸಭಾ ಅಭ್ಯರ್ಥಿ ಅಮೃತ್ ಶೆಣೈ ಪ್ರಶ್ನಿಸಿದ್ದಾರೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…