ಶಿವಮೊಗ್ಗ: ತಮ್ಮ ಮೇಲೆ ಹಲ್ಲೆ ಮಾಡುವವರಿಗೆ ಮತ್ತು ತಮ್ಮ ಆತ್ಮಗೌರವದ ಮೇಲೆ ದಾಳಿ ಮಾಡುವವರಿಗೆ ತಕ್ಕ ಉತ್ತರ ನೀಡುವ ಹಕ್ಕು ಹಿಂದೂಗಳಿಗೆ ಇದೆ. ಆದ್ದರಿಂದ ಆತ್ಮರಕ್ಷಣೆಗಾಗಿ ಜನರು ತಮ್ಮ ಮನೆಯಲ್ಲಿ ಹರಿತವಾದ ಆಯುಧಗಳನ್ನು ಇಟ್ಟುಕೊಳ್ಳಬೇಕು ಎಂದು ಭೋಪಾಲ್ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹಿಂದೂ ಜಾಗರಣ ವೇದಿಕೆಯ ಸಮ್ಮೇಳನದಲ್ಲಿ ಮಾತನಾಡಿದ ಅವರು, “ಲವ್ ಜಿಹಾದ್” ಜಿಹಾದ್ ಸಂಪ್ರದಾಯವನ್ನು ಹೊಂದಿದೆ. ಲವ್ ಮಾಡಿದರೆ ಅದರಲ್ಲಿಯೂ ಜಿಹಾದ್ ಕಾಣುತ್ತಾರೆ. ನಾವು (ಹಿಂದೂಗಳು) ಲವ್ ಜಿಹಾದ್ ಮಾಡುವವರಿಗೆ ಉತ್ತರ ನೀಡಬೇಕಾಗಿದೆ. ನಿಮ್ಮ ಹೆಣ್ಣುಮಕ್ಕಳನ್ನು ರಕ್ಷಿಸಿ, ಅವರಿಗೆ ನಿಜವಾದ ಮೌಲ್ಯಗಳನ್ನು ಕಲಿಸಿ, ”ಎಂದು ಹೇಳಿದರು.
ಶಿವಮೊಗ್ಗದ ಹರ್ಷ ಸೇರಿದಂತೆ ಅನೇಕ ಹಿಂದೂ ಕಾರ್ಯಕರ್ತರ ಹತ್ಯೆಯನ್ನು ಉಲ್ಲೇಖಿಸಿದ ಅವರು, ಆತ್ಮರಕ್ಷಣೆಗಾಗಿ ಜನರು ತಮ್ಮ ಮನೆಯಲ್ಲಿ ಹರಿತವಾದ ಆಯುಧಗಳನ್ನು ಇಟ್ಟುಕೊಳ್ಳಬೇಕು ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…