Featured

ಹಿಂದೂಗಳು ಆತ್ಮರಕ್ಷಣೆಗಾಗಿ ಮನೆಯಲ್ಲಿ ಹರಿತವಾದ ಆಯುಧಗಳನ್ನು ಇಟ್ಟುಕೊಳ್ಳಬೇಕು: ಪ್ರಜ್ಞಾ ಸಿಂಗ್ ಠಾಕೂರ್ – Vishwanews24

ಹಿಂದೂಗಳು ಆತ್ಮರಕ್ಷಣೆಗಾಗಿ ಮನೆಯಲ್ಲಿ ಹರಿತವಾದ ಆಯುಧಗಳನ್ನು ಇಟ್ಟುಕೊಳ್ಳಬೇಕು: ಪ್ರಜ್ಞಾ ಸಿಂಗ್ ಠಾಕೂರ್

ಶಿವಮೊಗ್ಗ: ತಮ್ಮ ಮೇಲೆ ಹಲ್ಲೆ ಮಾಡುವವರಿಗೆ ಮತ್ತು ತಮ್ಮ ಆತ್ಮಗೌರವದ ಮೇಲೆ ದಾಳಿ ಮಾಡುವವರಿಗೆ ತಕ್ಕ ಉತ್ತರ ನೀಡುವ ಹಕ್ಕು ಹಿಂದೂಗಳಿಗೆ ಇದೆ. ಆದ್ದರಿಂದ ಆತ್ಮರಕ್ಷಣೆಗಾಗಿ ಜನರು ತಮ್ಮ ಮನೆಯಲ್ಲಿ ಹರಿತವಾದ ಆಯುಧಗಳನ್ನು ಇಟ್ಟುಕೊಳ್ಳಬೇಕು ಎಂದು ಭೋಪಾಲ್ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹಿಂದೂ ಜಾಗರಣ ವೇದಿಕೆಯ ಸಮ್ಮೇಳನದಲ್ಲಿ ಮಾತನಾಡಿದ ಅವರು, “ಲವ್ ಜಿಹಾದ್” ಜಿಹಾದ್ ಸಂಪ್ರದಾಯವನ್ನು ಹೊಂದಿದೆ. ಲವ್ ಮಾಡಿದರೆ ಅದರಲ್ಲಿಯೂ ಜಿಹಾದ್ ಕಾಣುತ್ತಾರೆ. ನಾವು (ಹಿಂದೂಗಳು) ಲವ್ ಜಿಹಾದ್ ಮಾಡುವವರಿಗೆ ಉತ್ತರ ನೀಡಬೇಕಾಗಿದೆ. ನಿಮ್ಮ ಹೆಣ್ಣುಮಕ್ಕಳನ್ನು ರಕ್ಷಿಸಿ, ಅವರಿಗೆ ನಿಜವಾದ ಮೌಲ್ಯಗಳನ್ನು ಕಲಿಸಿ, ”ಎಂದು ಹೇಳಿದರು.

ಶಿವಮೊಗ್ಗದ ಹರ್ಷ ಸೇರಿದಂತೆ ಅನೇಕ ಹಿಂದೂ ಕಾರ್ಯಕರ್ತರ ಹತ್ಯೆಯನ್ನು ಉಲ್ಲೇಖಿಸಿದ ಅವರು, ಆತ್ಮರಕ್ಷಣೆಗಾಗಿ ಜನರು ತಮ್ಮ ಮನೆಯಲ್ಲಿ ಹರಿತವಾದ ಆಯುಧಗಳನ್ನು ಇಟ್ಟುಕೊಳ್ಳಬೇಕು ಎಂದು ಹೇಳಿದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 minutes ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

16 minutes ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

21 minutes ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

29 minutes ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago