Featured

ಹಿಂದೂಗಳು ಆತ್ಮರಕ್ಷಣೆಗಾಗಿ ಮನೆಯಲ್ಲಿ ಹರಿತವಾದ ಆಯುಧಗಳನ್ನು ಇಟ್ಟುಕೊಳ್ಳಬೇಕು: ಪ್ರಜ್ಞಾ ಸಿಂಗ್ ಠಾಕೂರ್ – Vishwanews24

ಹಿಂದೂಗಳು ಆತ್ಮರಕ್ಷಣೆಗಾಗಿ ಮನೆಯಲ್ಲಿ ಹರಿತವಾದ ಆಯುಧಗಳನ್ನು ಇಟ್ಟುಕೊಳ್ಳಬೇಕು: ಪ್ರಜ್ಞಾ ಸಿಂಗ್ ಠಾಕೂರ್

ಶಿವಮೊಗ್ಗ: ತಮ್ಮ ಮೇಲೆ ಹಲ್ಲೆ ಮಾಡುವವರಿಗೆ ಮತ್ತು ತಮ್ಮ ಆತ್ಮಗೌರವದ ಮೇಲೆ ದಾಳಿ ಮಾಡುವವರಿಗೆ ತಕ್ಕ ಉತ್ತರ ನೀಡುವ ಹಕ್ಕು ಹಿಂದೂಗಳಿಗೆ ಇದೆ. ಆದ್ದರಿಂದ ಆತ್ಮರಕ್ಷಣೆಗಾಗಿ ಜನರು ತಮ್ಮ ಮನೆಯಲ್ಲಿ ಹರಿತವಾದ ಆಯುಧಗಳನ್ನು ಇಟ್ಟುಕೊಳ್ಳಬೇಕು ಎಂದು ಭೋಪಾಲ್ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹಿಂದೂ ಜಾಗರಣ ವೇದಿಕೆಯ ಸಮ್ಮೇಳನದಲ್ಲಿ ಮಾತನಾಡಿದ ಅವರು, “ಲವ್ ಜಿಹಾದ್” ಜಿಹಾದ್ ಸಂಪ್ರದಾಯವನ್ನು ಹೊಂದಿದೆ. ಲವ್ ಮಾಡಿದರೆ ಅದರಲ್ಲಿಯೂ ಜಿಹಾದ್ ಕಾಣುತ್ತಾರೆ. ನಾವು (ಹಿಂದೂಗಳು) ಲವ್ ಜಿಹಾದ್ ಮಾಡುವವರಿಗೆ ಉತ್ತರ ನೀಡಬೇಕಾಗಿದೆ. ನಿಮ್ಮ ಹೆಣ್ಣುಮಕ್ಕಳನ್ನು ರಕ್ಷಿಸಿ, ಅವರಿಗೆ ನಿಜವಾದ ಮೌಲ್ಯಗಳನ್ನು ಕಲಿಸಿ, ”ಎಂದು ಹೇಳಿದರು.

ಶಿವಮೊಗ್ಗದ ಹರ್ಷ ಸೇರಿದಂತೆ ಅನೇಕ ಹಿಂದೂ ಕಾರ್ಯಕರ್ತರ ಹತ್ಯೆಯನ್ನು ಉಲ್ಲೇಖಿಸಿದ ಅವರು, ಆತ್ಮರಕ್ಷಣೆಗಾಗಿ ಜನರು ತಮ್ಮ ಮನೆಯಲ್ಲಿ ಹರಿತವಾದ ಆಯುಧಗಳನ್ನು ಇಟ್ಟುಕೊಳ್ಳಬೇಕು ಎಂದು ಹೇಳಿದರು.

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

1 hour ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

2 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

2 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

3 hours ago