ಹಿಂದೂಗಳು ರಾಮಮಂದಿರ, ಮುಸ್ಲಿಂರು ಮಸೀದಿ ಕಟ್ಟುವುದರಲ್ಲಿ ಸಂತಸದಿಂದ ಮುಂದಾಗುತ್ತಿರುವುದು ಕಂಡು ನನಗೆ ಖುಷಿ ಆಗುತ್ತಿದೆ; ನಿಜವಾದ ಸಂತೋಷ ಒಗ್ಗಟ್ಟಿನಲ್ಲಿದೆ : ರಮ್ಯಾ-Vishwanews24

ಬೆಂಗಳೂರು: ಹಿಂದೂಗಳು ರಾಮಮಂದಿರ ಕಟ್ಟುವುದರಲ್ಲಿ, ಮುಸ್ಲಿಂರು ಮಸೀದಿ ಕಟ್ಟುವುದರಲ್ಲಿ ಸಂತಸದಿಂದ ಮುಂದಾಗುತ್ತಿರುವುದು ಕಂಡು ನನಗೆ ಖುಷಿ ಆಗುತ್ತಿದೆ. ಆದ್ರೆ, ನಿಜವಾದ ಸಂತೋಷ ಒಗ್ಗಟ್ಟಿನಲ್ಲಿದೆ ಎಂದು ಕಾಂಗ್ರೆಸ್‌ ಮಾಜಿ ಸಂಸದೆ, ನಟಿ ರಮ್ಯಾ ಹೇಳಿದ್ದಾರೆ.

ರಾಮಮಂದಿರ ವಿಚಾರವಾಗಿ ಮೊದಲ ಬಾರಿಗೆ ಫೇಸ್‌ಬುಕ್‌ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ರಮ್ಯಾ, ಹಿಂದೂಗಳು ಸಂತೋಷದಿಂದ ರಾಮ ಮಂದಿರ ನಿರ್ಮಾಣ ಮಾಡಲು ಮುಂದಾಗುತ್ತಿರುವುದನ್ನು ಕಂಡು ನನಗೆ ಸಂತಸವಿದೆ. ಮುಸ್ಲಿಮರು ಸಂತೋಷದಿಂದ ಮಸೀದಿ ನಿರ್ಮಾಣಕ್ಕೆ ಮುಂದಾಗಿರುವುದನ್ನು ನೋಡಿ ನನಗೆ ಸಂತಸವಿದೆ. ಆದರೆ ಇಬ್ಬರೂ ಸಂತೋಷವಾಗಿರಲು ಅಥವಾ ದೇವರನ್ನು ಅರಿತುಕೊಳ್ಳಲು ದೇವಾಲಯ ಅಥವಾ ಮಸೀದಿ ಅಗತ್ಯವಿಲ್ಲ ಎಂದು ಅವರಿಗೆ ತಿಳಿದಾಗ ನನಗೆ ಹೆಚ್ಚು ಸಂತೋಷವಾಗುತ್ತದೆ. ನಿಜವಾದ ಸಂತೋಷ ಒಗ್ಗಟ್ಟಿನಲ್ಲಿದೆ. ಹೊರಗಡೆ ದೇವರಿಲ್ಲ. ದೇವರು ನಮ್ಮ ಒಳಗಡೆಯೇ ಇದ್ದಾನೆ ಎಂದು ಬರೆದುಕೊಂಡಿದ್ದಾರೆ. ಇನ್ನು ರಾಜಕೀಯಕ್ಕೆ ಬಲಿಯಾಗಬೇಡಿ. ರಾಜಕೀಯ ಶಕ್ತಿ ಮತ್ತು ನಿಯಂತ್ರಣಕ್ಕಾಗಿ ಸೃಷ್ಟಿಸುವ ಬಿಕ್ಕಟ್ಟಿಗೆ ಬಲಿಯಾಗಬೇಡಿ. ಪ್ರಶ್ನಿಸುವ ಮೂಲಕ ಉತ್ತುಂಗಕ್ಕೆ ಏರಿ ಎಂದು ಹೇಳಿದ್ದಾರೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

12 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

12 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

12 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

13 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

13 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

13 hours ago