Featured

ಹಿಂದೂಗಳು, ಹಿಂದೂಗಳ ವಾಹನದಲ್ಲೇ ದೇವಾಲಯಕ್ಕೆ ಹೋಗಬೇಕು : ಹೊಸ ಅಭಿಯಾನ – Vishwanews24

ಹಿಂದೂ ಮಾಲೀಕರು ಮತ್ತು ಡ್ರೈವರ್‌ಗಳ ಜೊತೆಯಲ್ಲೇ ನಮ್ಮ ಧಾರ್ಮಿಕ ಕ್ಷೇತ್ರಕ್ಕೆ ಹೋಗಬೇಕು..

ಹಿಂದೂ ಚಾಲಕರಿಗೆ ನಾವು ಆರ್ಥಿಕವಾಗಿ ಬೆಂಬಲ ನೀಡಬೇಕು ಎಂದು ಮನವಿ..

ಹೊಸ ಅಭಿಯಾನಕ್ಕೆ ಕರೆ ಕೊಟ್ಟ ಭಾರತ್ ರಕ್ಷಣಾ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಬಂಗೇರಾ ..

ಬೆಂಗಳೂರು: ಹಿಜಬ್‍ಗೆ ಆಗ್ರಹಿಸಿ ಕರ್ನಾಟಕ ಬಂದ್ ನಡೆಸಿದ ಬಳಿಕ ದೇವಾಲಯಗಳಲ್ಲಿ ಅನ್ಯಧರ್ಮದ ವ್ಯಾಪಾರಿಗಳನ್ನು ನಿರ್ಬಂಧಿಸಲಾಯ್ತು, ಬಳಿಕ ಹಲಾಲ್‍ಗೆ ಜಟ್ಕಾ ಕಟ್ ಬಂತು. ಈಗ ಡ್ರೈವರ್‌ಗಳಿಗೂ ಬಿಸಿ ತಟ್ಟಿದೆ. ಹಿಂದೂಗಳು, ಹಿಂದೂಗಳ ವಾಹನದಲ್ಲೇ ದೇವಾಲಯಕ್ಕೆ ಹೋಗಲಿ ಎಂದು ಭಾರತ್ ರಕ್ಷಣಾ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಬಂಗೇರಾ ಹೊಸ ಅಭಿಯಾನಕ್ಕೆ ಕರೆ ಕೊಟ್ಟಿದ್ದಾರೆ.

ಹಿಂದೂಗಳು, ಹಿಂದೂಗಳ ವಾಹನದಲ್ಲೇ ದೇವಾಲಯಕ್ಕೆ ಹೋಗಬೇಕು. ಈಗಾಗಲೇ ಹಿಂದೂ ಸಮಾಜ ಒಂದಾಗಿ ಸಾಕಷ್ಟು ಅಭಿಯಾನ ಮಾಡಿ ಯಶಸ್ವಿಯಾಗಿದೆ. ನಾವು ಮತ್ತೊಂದು ಹೊಸ ಅಭಿಯಾನ ಆರಂಭ ಮಾಡಬೇಕಿದೆ ಎಂದು ಹೇಳಿ ಕರೆ ಕೊಟ್ಟಿದ್ದಾರೆ.

ಯಾರು ನಮ್ಮ ದೇವರನ್ನು ನಂಬುವುದಿಲ್ಲ. ನಮ್ಮ ದೇಶದ ಕಾನೂನಿಗೆ ಬೆಲೆ ಕೊಡುವುದಿಲ್ಲವೋ ಅವರ ವಾಹನದಲ್ಲಿ ಹೋಗಿ ನಮ್ಮ ದೇವರಿಗೆ ಹರಕೆ ಪೂಜೆ ಸಲ್ಲಿಸುತ್ತಿದ್ದೇವೆ. ಆದರೆ ಇಂದಿನಿಂದ ಹಿಂದೂ ಮಾಲೀಕರು ಮತ್ತು ಡ್ರೈವರ್‌ಗಳ ಜೊತೆಯಲ್ಲೇ ನಮ್ಮ ಧಾರ್ಮಿಕ ಕ್ಷೇತ್ರಕ್ಕೆ ಹೋಗಬೇಕು. ಈ ಮೂಲಕ ಹಿಂದೂ ಚಾಲಕರಿಗೆ ನಾವು ಆರ್ಥಿಕವಾಗಿ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಗೋಮಾಂಸ ತಿನ್ನುವ ಚಾಲಕರೊಂದಿಗೆ ಧರ್ಮ ಕ್ಷೇತ್ರಕ್ಕೆ ಹೋಗುವ ಬದಲು, ನಮ್ಮ ಹಿಂದೂ ಸಮಾಜದ ಚಾಲಕರ ವಾಹನದಲ್ಲಿ ಯಾತ್ರೆಗೆ ಹೋಗೋಣ. ಹಿಂದೂ ಸಮಾಜದ ಚಾಲಕರು ಈಗಾಗಲೇ ಬೀದಿಗೆ ಬಿದ್ದಿದ್ದಾರೆ. ಇದರಿಂದ ನಮ್ಮ ಸಮಾಜದ ಚಾಲಕರು ಆರ್ಥಿಕ ಸಹಾಯ ಮಾಡೋಣ. ಈ ಅಭಿಯಾನಕ್ಕೆ ಹಿಂದೂ ಸಂಘಟನೆಗಳು ಬೆಂಬಲ ನೀಡಿ ಯಶಸ್ವಿಗೊಳಿಸಬೇಕು ಎಂದು ಕೇಳಿಕೊಂಡಿದ್ದಾರೆ.

Vishwa News 24

Recent Posts

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…

1 hour ago

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

1 hour ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

2 hours ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

2 hours ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

3 hours ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

24 hours ago