ಕಾನ್ಪುರ: ಮುಸ್ಲಿಂ ಶಿಕ್ಷಕಿ ಮಾಹಿ ತಲಾತ್ ಸಿದ್ಧಿಕಿ ಕೋಮುಸೌಹಾರ್ದದ ಸಂದೇಶ ಸಾರು ಉದ್ದೇಶದಿಂದ ಹಿಂದೂಗಳ ಪವಿತ್ರ ಗ್ರಂಥ ರಾಮಾಯಣವನ್ನು ಉರ್ದು ಭಾಷೆಗೆ ಅನುವಾದಿಸಿದ್ದಾರೆ.
ಮುಸ್ಲಿಂ ಸಮುದಾಯದವರು ರಾಮಾಯಣದಲ್ಲಿನ ಅನೇಕ ಉತ್ತಮ ಸಂದೇಶಗಳನ್ನು ತಿಳಿಯಲು ಅನುಕೂಲವಾಗಲಿ ಎಂದು ಈ ಕಾರ್ಯ ಮಾಡಿದ್ದೇನೆ. ಅನುವಾದ ಕಾರ್ಯಕ್ಕೆ ಎರಡು ವರ್ಷ ಹಿಡಿಯಿತು. ಶಾಂತಿ ಮತ್ತು ಭ್ರಾತೃತ್ವ ಸಾರುವ ಅನೇಕ ವಿಚಾರಗಳು ರಾಮಾಯಣದಲ್ಲಿದೆ. ಮೂಲ ಅರ್ಥದಲ್ಲಿ ಬದಲಾವಣೆಯಾಗದಂತೆ ಅನುವಾದ ಸಂದರ್ಭದಲ್ಲಿ ಎಚ್ಚರವಹಿಸಿದ್ದೆ ಎಂದು ತಲಾತ್ ಹೇಳಿದ್ದಾರೆ.
ಕಾನ್ಪುರ ನಿವಾಸಿ ಬದ್ರಿ ನಾರಾಯಣ ತಿವಾರಿ ಎಂಬುವರು ತಲಾತ್ ಗೆ ರಾಮಾಯಣದ ಪ್ರತಿ ನೀಡಿ ಉರ್ದುಗೆ ಅನುವಾದಿಸಲು ಸೂಚಿಸಿದ್ದರಂತೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…