ಕಾನ್ಪುರ: ಮುಸ್ಲಿಂ ಶಿಕ್ಷಕಿ ಮಾಹಿ ತಲಾತ್ ಸಿದ್ಧಿಕಿ ಕೋಮುಸೌಹಾರ್ದದ ಸಂದೇಶ ಸಾರು ಉದ್ದೇಶದಿಂದ ಹಿಂದೂಗಳ ಪವಿತ್ರ ಗ್ರಂಥ ರಾಮಾಯಣವನ್ನು ಉರ್ದು ಭಾಷೆಗೆ ಅನುವಾದಿಸಿದ್ದಾರೆ.
ಮುಸ್ಲಿಂ ಸಮುದಾಯದವರು ರಾಮಾಯಣದಲ್ಲಿನ ಅನೇಕ ಉತ್ತಮ ಸಂದೇಶಗಳನ್ನು ತಿಳಿಯಲು ಅನುಕೂಲವಾಗಲಿ ಎಂದು ಈ ಕಾರ್ಯ ಮಾಡಿದ್ದೇನೆ. ಅನುವಾದ ಕಾರ್ಯಕ್ಕೆ ಎರಡು ವರ್ಷ ಹಿಡಿಯಿತು. ಶಾಂತಿ ಮತ್ತು ಭ್ರಾತೃತ್ವ ಸಾರುವ ಅನೇಕ ವಿಚಾರಗಳು ರಾಮಾಯಣದಲ್ಲಿದೆ. ಮೂಲ ಅರ್ಥದಲ್ಲಿ ಬದಲಾವಣೆಯಾಗದಂತೆ ಅನುವಾದ ಸಂದರ್ಭದಲ್ಲಿ ಎಚ್ಚರವಹಿಸಿದ್ದೆ ಎಂದು ತಲಾತ್ ಹೇಳಿದ್ದಾರೆ.
ಕಾನ್ಪುರ ನಿವಾಸಿ ಬದ್ರಿ ನಾರಾಯಣ ತಿವಾರಿ ಎಂಬುವರು ತಲಾತ್ ಗೆ ರಾಮಾಯಣದ ಪ್ರತಿ ನೀಡಿ ಉರ್ದುಗೆ ಅನುವಾದಿಸಲು ಸೂಚಿಸಿದ್ದರಂತೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…