Featured

ಹಿಂದೂಧರ್ಮವನ್ನು ಪುನರ್‌ ಸಂಘಟಿಸಲು ಸಾವರ್ಕರ್ ಮತ್ತೆ ಜೀವಂತಗೊಂಡಿದ್ದಾರೆ :  ಚಕ್ರವರ್ತಿ ಸೂಲಿಬೆಲೆ – Vishwanews24

ಹಿಂದೂಧರ್ಮವನ್ನು ಪುನರ್‌ ಸಂಘಟಿಸಲು ಸಾವರ್ಕರ್ ಮತ್ತೆ ಜೀವಂತಗೊಂಡಿದ್ದಾರೆ :  ಚಕ್ರವರ್ತಿ ಸೂಲಿಬೆಲೆ

ಬೆಳಗಾವಿ: ಹಿಂದೂ ಕಾರ್ಯಕರ್ತರ ಹತ್ಯೆ ಹೆಚ್ಚಾಗುತ್ತಿದೆ. ಇಂತಹ ಸನ್ನಿವೇಶದಲ್ಲಿ ಹಿಂದೂಧರ್ಮವನ್ನು ಪುನರ್‌ ಸಂಘಟಿಸುವ ಕೆಲಸ ಆಗಬೇಕಿದೆ ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ತಿಳಿಸಿದರು.

ನಗರದ ಸಮಾದೇವಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರ್ವಕರ್ ಗಣೇಶೋತ್ಸವ ಅಂತಾ ಇಡೀ ರಾಜ್ಯ ಆಚರಣೆ ಮಾಡುತ್ತಿದೆ. ಹಿಂದೂಧರ್ಮವನ್ನು ಪುನರ್ ಸಂಘಟಿಸುವ ಕೆಲಸ ಆಗಬೇಕಿದೆ. ಇತ್ತೀಚಿನ ದಿನಗಳಲ್ಲಿ ನೋಡಿದಾಗ ಹಿಂದೂಧರ್ಮದ ಕಾರ್ಯಕರ್ತರನ್ನು ದಾರಿಯಲ್ಲಿ ಹೇಗೆ ಬೇಕಾದರೂ ಕೊಲ್ಲಬಹುದು ಅಂದುಕೊಂಡಿದ್ದಾರೆ. ಹೀಗಾಗಿ ಹಿಂದೂಧರ್ಮವನ್ನು ಪುನರ್ ಸಂಘಟಿಸುವ ಅಗತ್ಯತೆ ಇದೆ. ನಮ್ಮಲ್ಲಿರುವ ನ್ಯೂನತೆಯನ್ನು ಸರಿಪಡಿಸಿಕೊಳ್ಳಬೇಕಿದೆ ಎಂದು ತಿಳಿಸಿದರು. ಇದನ್ನೂ ಓದಿ : BREAKING _ ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಾಯಕ `ಗುಲಾಮ್ ನಬಿ ಆಜಾದ್’ ರಾಜೀನಾಮೆ – Vishwanews24 

ಹಿಂದೂಧರ್ಮವನ್ನು ಪುನರ್‌ ಸಂಘಟಿಸಲು ಸಾವರ್ಕರ್ ಮತ್ತೆ ಜೀವಂತಗೊಂಡಿದ್ದಾರೆ. ಸಾವರ್ಕರ್, ತಿಲಕ್‌ರು ಇಲ್ಲದೇ ಏನಿಲ್ಲ. ಎಲ್ಲರೂ ಸೇರಿ ವಿಶಿಷ್ಠವಾಗಿ ಗಣೇಶೋತ್ಸವ ಆಚರಣೆ ಮಾಡೋಣ. ಸಾವರ್ಕರ್ ಯಾರಿಗೋ ಒಬ್ಬರಿಗೆ ಸೇರಿದವರಲ್ಲ. ದೇಶಕ್ಕೆ ಸೇರಿರುವ ಸಾರ್ವಕರ್ ಅವರನ್ನು ಎಲ್ಲರೂ ಪ್ರತಿಷ್ಠಾಪನೆ ಮಾಡಬೇಕು ಎಂದು ಕರೆ ನೀಡಿದರು.

ಸತೀಶ ಜಾರಕಿಹೊಳಿ‌ ಅವರು ದೇವರ ಪೂಜೆಯನ್ನು ಧಿಕ್ಕರಿಸುತ್ತಾರೆ. ಆದರೆ ದೇಹವಿಲ್ಲದ ಸಾರ್ವಕರ್ ಅವರು ಸತೀಶ ಜಾರಕಿಹೊಳಿ‌ ಅವರನ್ನು ಗಣೇಶೋತ್ಸವ ಪೆಂಡಾಲ್ ವರೆಗೂ ಕರೆದುಕೊಂಡು ಬಂದಿದ್ದಾರೆ. ಸಾರ್ವಕರ್ ಬದುಕಿದ್ದಾಗ ಪ್ರೇರಣೆ ಕೊಟ್ಟಿದ್ದರಲ್ಲದೇ ಸತ್ತ ಮೇಲೂ ಅವರ ಆತ್ಮ ಪ್ರೇರಣೆ ಕೊಡುತ್ತಿದೆ ಎಂದು ಹೇಳಿದರು. ಇದನ್ನೂ ಓದಿ : ಪಣಜಿ : ಸೊನಾಲಿ ಪೋಗಟ್ ಸಾವು ಪ್ರಕರಣ ; ಇಬ್ಬರು ಸಹಾಯಕರ ಬಂಧನ – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

4 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

4 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

4 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

4 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago