Featured

ಹಿಂದೂಧರ್ಮವನ್ನು ಪುನರ್‌ ಸಂಘಟಿಸಲು ಸಾವರ್ಕರ್ ಮತ್ತೆ ಜೀವಂತಗೊಂಡಿದ್ದಾರೆ :  ಚಕ್ರವರ್ತಿ ಸೂಲಿಬೆಲೆ – Vishwanews24

ಹಿಂದೂಧರ್ಮವನ್ನು ಪುನರ್‌ ಸಂಘಟಿಸಲು ಸಾವರ್ಕರ್ ಮತ್ತೆ ಜೀವಂತಗೊಂಡಿದ್ದಾರೆ :  ಚಕ್ರವರ್ತಿ ಸೂಲಿಬೆಲೆ

ಬೆಳಗಾವಿ: ಹಿಂದೂ ಕಾರ್ಯಕರ್ತರ ಹತ್ಯೆ ಹೆಚ್ಚಾಗುತ್ತಿದೆ. ಇಂತಹ ಸನ್ನಿವೇಶದಲ್ಲಿ ಹಿಂದೂಧರ್ಮವನ್ನು ಪುನರ್‌ ಸಂಘಟಿಸುವ ಕೆಲಸ ಆಗಬೇಕಿದೆ ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ತಿಳಿಸಿದರು.

ನಗರದ ಸಮಾದೇವಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರ್ವಕರ್ ಗಣೇಶೋತ್ಸವ ಅಂತಾ ಇಡೀ ರಾಜ್ಯ ಆಚರಣೆ ಮಾಡುತ್ತಿದೆ. ಹಿಂದೂಧರ್ಮವನ್ನು ಪುನರ್ ಸಂಘಟಿಸುವ ಕೆಲಸ ಆಗಬೇಕಿದೆ. ಇತ್ತೀಚಿನ ದಿನಗಳಲ್ಲಿ ನೋಡಿದಾಗ ಹಿಂದೂಧರ್ಮದ ಕಾರ್ಯಕರ್ತರನ್ನು ದಾರಿಯಲ್ಲಿ ಹೇಗೆ ಬೇಕಾದರೂ ಕೊಲ್ಲಬಹುದು ಅಂದುಕೊಂಡಿದ್ದಾರೆ. ಹೀಗಾಗಿ ಹಿಂದೂಧರ್ಮವನ್ನು ಪುನರ್ ಸಂಘಟಿಸುವ ಅಗತ್ಯತೆ ಇದೆ. ನಮ್ಮಲ್ಲಿರುವ ನ್ಯೂನತೆಯನ್ನು ಸರಿಪಡಿಸಿಕೊಳ್ಳಬೇಕಿದೆ ಎಂದು ತಿಳಿಸಿದರು. ಇದನ್ನೂ ಓದಿ : BREAKING _ ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಾಯಕ `ಗುಲಾಮ್ ನಬಿ ಆಜಾದ್’ ರಾಜೀನಾಮೆ – Vishwanews24 

ಹಿಂದೂಧರ್ಮವನ್ನು ಪುನರ್‌ ಸಂಘಟಿಸಲು ಸಾವರ್ಕರ್ ಮತ್ತೆ ಜೀವಂತಗೊಂಡಿದ್ದಾರೆ. ಸಾವರ್ಕರ್, ತಿಲಕ್‌ರು ಇಲ್ಲದೇ ಏನಿಲ್ಲ. ಎಲ್ಲರೂ ಸೇರಿ ವಿಶಿಷ್ಠವಾಗಿ ಗಣೇಶೋತ್ಸವ ಆಚರಣೆ ಮಾಡೋಣ. ಸಾವರ್ಕರ್ ಯಾರಿಗೋ ಒಬ್ಬರಿಗೆ ಸೇರಿದವರಲ್ಲ. ದೇಶಕ್ಕೆ ಸೇರಿರುವ ಸಾರ್ವಕರ್ ಅವರನ್ನು ಎಲ್ಲರೂ ಪ್ರತಿಷ್ಠಾಪನೆ ಮಾಡಬೇಕು ಎಂದು ಕರೆ ನೀಡಿದರು.

ಸತೀಶ ಜಾರಕಿಹೊಳಿ‌ ಅವರು ದೇವರ ಪೂಜೆಯನ್ನು ಧಿಕ್ಕರಿಸುತ್ತಾರೆ. ಆದರೆ ದೇಹವಿಲ್ಲದ ಸಾರ್ವಕರ್ ಅವರು ಸತೀಶ ಜಾರಕಿಹೊಳಿ‌ ಅವರನ್ನು ಗಣೇಶೋತ್ಸವ ಪೆಂಡಾಲ್ ವರೆಗೂ ಕರೆದುಕೊಂಡು ಬಂದಿದ್ದಾರೆ. ಸಾರ್ವಕರ್ ಬದುಕಿದ್ದಾಗ ಪ್ರೇರಣೆ ಕೊಟ್ಟಿದ್ದರಲ್ಲದೇ ಸತ್ತ ಮೇಲೂ ಅವರ ಆತ್ಮ ಪ್ರೇರಣೆ ಕೊಡುತ್ತಿದೆ ಎಂದು ಹೇಳಿದರು. ಇದನ್ನೂ ಓದಿ : ಪಣಜಿ : ಸೊನಾಲಿ ಪೋಗಟ್ ಸಾವು ಪ್ರಕರಣ ; ಇಬ್ಬರು ಸಹಾಯಕರ ಬಂಧನ – Vishwanews24

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

13 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

14 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

15 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

15 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

15 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago