ಹುಬ್ಬಳ್ಳಿ: ಮತಾಂತರ ವಿರೋಧಿ ಮಸೂದೆಯ ಬಳಿಕ ಇದೀಗ ಧಾರ್ಮಿಕ ಸ್ಪರ್ಶ ಹೊಂದಿರುವ ಮತ್ತೊಂದು ಕಾನೂನನ್ನು ತರಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಕುರಿತು ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಹಿಂದೂ ದೇಗುಲಗಳನ್ನು ಕಾನೂನಿನಿಂದ ಮುಕ್ತ ಮಾಡುತ್ತೇವೆ. ಸರ್ವ ಸ್ವತಂತ್ರವಾಗಿ ನಿರ್ವಹಣೆಗೆ ಅವಕಾಶ ಮಾಡಿಕೊಡ್ತೇವೆ” ಎಂದರು.
ಇನ್ನು ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೊಳಿಸಿ ಪ್ರಧಾನಿ ನರೇಂದ್ರ ಮೋದಿಯಿಂದ ಉದ್ಘಾಟನೆ ಮಾಡಿಸುತ್ತೇವೆ. ಬೇರೆ ಸಮುದಾಯದ ಪ್ರಾರ್ಥನಾ ಸ್ಥಳಕ್ಕೆ ಸ್ವತಂತ್ರವಿರುವ ರೀತಿ ಹಿಂದೂ ದೇವಾಲಯಗಳನ್ನೂ ಸ್ವತಂತ್ರ ಮಾಡುತ್ತೇವೆ. ಬಜೆಟ್ ಅಧಿವೇಶನದೊಳಗೆ ಇದಕ್ಕೆ ಕಾನೂನು ಸ್ವರೂಪ ನೀಡಲಾಗುತ್ತದೆ” ಎಂದು ಹೇಳಿದ್ದಾರೆ.
ಮತಾಂತರ ನಿಷೇಧ ಕಾಯಿದೆ ಜಾರಿಗೆ ‘ಸ್ಪೆಷಲ್ ಟಾಸ್ಕ್ ಫೋರ್ಸ್’ ರಚನೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…