ಹುಬ್ಬಳ್ಳಿ: ಮತಾಂತರ ವಿರೋಧಿ ಮಸೂದೆಯ ಬಳಿಕ ಇದೀಗ ಧಾರ್ಮಿಕ ಸ್ಪರ್ಶ ಹೊಂದಿರುವ ಮತ್ತೊಂದು ಕಾನೂನನ್ನು ತರಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಕುರಿತು ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಹಿಂದೂ ದೇಗುಲಗಳನ್ನು ಕಾನೂನಿನಿಂದ ಮುಕ್ತ ಮಾಡುತ್ತೇವೆ. ಸರ್ವ ಸ್ವತಂತ್ರವಾಗಿ ನಿರ್ವಹಣೆಗೆ ಅವಕಾಶ ಮಾಡಿಕೊಡ್ತೇವೆ” ಎಂದರು.
ಇನ್ನು ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೊಳಿಸಿ ಪ್ರಧಾನಿ ನರೇಂದ್ರ ಮೋದಿಯಿಂದ ಉದ್ಘಾಟನೆ ಮಾಡಿಸುತ್ತೇವೆ. ಬೇರೆ ಸಮುದಾಯದ ಪ್ರಾರ್ಥನಾ ಸ್ಥಳಕ್ಕೆ ಸ್ವತಂತ್ರವಿರುವ ರೀತಿ ಹಿಂದೂ ದೇವಾಲಯಗಳನ್ನೂ ಸ್ವತಂತ್ರ ಮಾಡುತ್ತೇವೆ. ಬಜೆಟ್ ಅಧಿವೇಶನದೊಳಗೆ ಇದಕ್ಕೆ ಕಾನೂನು ಸ್ವರೂಪ ನೀಡಲಾಗುತ್ತದೆ” ಎಂದು ಹೇಳಿದ್ದಾರೆ.
ಮತಾಂತರ ನಿಷೇಧ ಕಾಯಿದೆ ಜಾರಿಗೆ ‘ಸ್ಪೆಷಲ್ ಟಾಸ್ಕ್ ಫೋರ್ಸ್’ ರಚನೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…