Featured

ಹಿಂದೂ ಧರ್ಮಕ್ಕೆ ವಿರುದ್ದವಾಗಿ ಜ.1ರಂದು ಹೊಸ ವರ್ಷಾಚರಣೆ ಮಾಡಿದರೆ ಧರಣಿ ನಡೆಸಲಾಗುವುದು : ಪ್ರಮೋದ್‌ ಮುತಾಲಿಕ್‌ – Vishwanews24

ಹಿಂದೂ ಧರ್ಮಕ್ಕೆ ವಿರುದ್ದವಾಗಿ ಜ.1ರಂದು ಹೊಸ ವರ್ಷಾಚರಣೆ ಮಾಡಿದರೆ ಧರಣಿ ನಡೆಸಲಾಗುವುದು : ಪ್ರಮೋದ್‌ ಮುತಾಲಿಕ್‌ – Vishwanews24

ಹುಬ್ಬಳ್ಳಿ: “ಹಿಂದೂ ಧರ್ಮಕ್ಕೆ ವಿರುದ್ದವಾಗಿ ರಾಜ್ಯದ ಧರ್ಮಸ್ಥಳ, ಆರ್ಟ್‌ ಆಫ್ ಲಿವಿಂಗ್‌ ಹಾಗೂ ಇಸ್ಕಾನ್‌ನಲ್ಲಿ ಜ.1ರಂದು ಹೊಸ ವರ್ಷಾಚರಣೆ ಮಾಡಿದರೆ ಧರಣಿ ನಡೆಸಲಾಗುವುದು” ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ತಿಳಿಸಿದ್ಧಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಯುಗಾದಿಯಂದು ಹಿಂದೂಗಳಿಗೆ ಹೊಸ ವರ್ಷ ಆರಂಭವಾಗುತ್ತದೆ. ಹಾಗಾಗಿ ಕ್ರೈಸ್ತರ ಹೊಸ ವರ್ಷಾಚರಣೆ ಮಾಡಬಾರದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ, ಆರ್ಟ್ ಆಫ್‌ ಲಿವಿಂಗ್‌‌‌‌‌ನ ರವಿಶಂಕರ ಗುರೂಜಿ ಹಾಗೂ ಇಸ್ಕಾನ್‌‌ ಮಧುದಾಸ ಪಂಡಿತ ಅವರಿಗೆ ಪತ್ರ ಬರೆದು ಮನವಿ ಮಾಡಲಾಗಿದೆ” ಎಂದಿದ್ದಾರೆ.

“ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಕ್ರೈಸ್ತರ ಹೊಸ ವರ್ಷವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಸ್ವಾಗತ ಫಲಕ ಅಳವಡಿಕೆ ಸೇರಿದಂತೆ ದೀಪಾಲಂಕಾರ ಹಾಗೂ ಪೂಜೆಯೊಂದಿಗೆ ಸಿಹಿ ವಿತರಿಸಲಾಗುತ್ತದೆ. ಇದರಿಂದ ಹಿಂದೂ ಧರ್ಮಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ” ಎಂದು ಹೇಳಿದ್ದಾರೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago