ಹುಬ್ಬಳ್ಳಿ: “ಹಿಂದೂ ಧರ್ಮಕ್ಕೆ ವಿರುದ್ದವಾಗಿ ರಾಜ್ಯದ ಧರ್ಮಸ್ಥಳ, ಆರ್ಟ್ ಆಫ್ ಲಿವಿಂಗ್ ಹಾಗೂ ಇಸ್ಕಾನ್ನಲ್ಲಿ ಜ.1ರಂದು ಹೊಸ ವರ್ಷಾಚರಣೆ ಮಾಡಿದರೆ ಧರಣಿ ನಡೆಸಲಾಗುವುದು” ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದ್ಧಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಯುಗಾದಿಯಂದು ಹಿಂದೂಗಳಿಗೆ ಹೊಸ ವರ್ಷ ಆರಂಭವಾಗುತ್ತದೆ. ಹಾಗಾಗಿ ಕ್ರೈಸ್ತರ ಹೊಸ ವರ್ಷಾಚರಣೆ ಮಾಡಬಾರದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ, ಆರ್ಟ್ ಆಫ್ ಲಿವಿಂಗ್ನ ರವಿಶಂಕರ ಗುರೂಜಿ ಹಾಗೂ ಇಸ್ಕಾನ್ ಮಧುದಾಸ ಪಂಡಿತ ಅವರಿಗೆ ಪತ್ರ ಬರೆದು ಮನವಿ ಮಾಡಲಾಗಿದೆ” ಎಂದಿದ್ದಾರೆ.
“ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಕ್ರೈಸ್ತರ ಹೊಸ ವರ್ಷವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಸ್ವಾಗತ ಫಲಕ ಅಳವಡಿಕೆ ಸೇರಿದಂತೆ ದೀಪಾಲಂಕಾರ ಹಾಗೂ ಪೂಜೆಯೊಂದಿಗೆ ಸಿಹಿ ವಿತರಿಸಲಾಗುತ್ತದೆ. ಇದರಿಂದ ಹಿಂದೂ ಧರ್ಮಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ” ಎಂದು ಹೇಳಿದ್ದಾರೆ.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…