ಕಲಬುರಗಿ: ‘ಹಿಂದೂ ಮಹಿಳೆಯರ ರಕ್ಷಣೆಗಾಗಿ ನಿಮ್ಮ ಮನೆಗಳಲ್ಲಿ ಎಲ್ಲರಿಗೂ ಕಾಣಿಸುವ ಸ್ಥಳದಲ್ಲಿ ತಲ್ವಾರ್ ಇಟ್ಟುಕೊಳ್ಳಿ’ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿವಾದಾತ್ಮ ಹೇಳಿಕೆ ನೀಡಿದ್ದಾರೆ.
ಯಡ್ರಾಮಿಯಲ್ಲಿ ನಡೆದ ಹಿಂದೂ ಸಂತ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದೂಗಳು ಮನೆಯಲ್ಲಿ ಕಾಣುವ ರೀತಿಯಲ್ಲೇ ತಲ್ವಾರ್ ಇಡಬೇಕು ಎಂದು ಹೇಳಿದ್ದಾರೆ.
”ಮೊದಲು ನಾವೆಲ್ಲರೂ ಆಯುಧಗಳನ್ನು ಪೂಜೆ ಮಾಡುತ್ತಿದ್ದೆವು. ಇದೀಗ ಪುಸ್ತಕ, ಪೆನ್ನು, ವಾಹನಗಳನ್ನು ಪೂಜೆ ಮಾಡುತ್ತಿದ್ದೇವೆ. ಪೊಲೀಸರು, ಪೊಲೀಸ್ ಠಾಣೆಯಲ್ಲಿ ಎಫ್ಐಆರ್ಗೆ ಪೂಜೆ ಮಾಡಲ್ಲ. ಪೊಲೀಸ್ ಠಾಣೆಯಲ್ಲಿ ಪೊಲೀಸರು ಬಂದೂಕಿಗೆ ಪೂಜೆ ಮಾಡಲ್ವಾ? ಹೀಗಾಗಿ ಇನ್ನುಮುಂದೆ ತಲ್ವಾರ್, ಚಾಕು, ಕೊಡಲಿ ಇಟ್ಟು ಪೂಜೆ ಮಾಡಬೇಕು. ಮನೆಯಲ್ಲಿ ಒಂದು ತಲ್ವಾರ್ ಇಡುವುದು ಅಪರಾಧವಲ್ಲ ಎಂದು ಹೇಳಿದ್ದಾರೆ.
Join our Whatsapp group by clicking the below link 👇👇
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…