ಕಲಬುರಗಿ: ‘ಹಿಂದೂ ಮಹಿಳೆಯರ ರಕ್ಷಣೆಗಾಗಿ ನಿಮ್ಮ ಮನೆಗಳಲ್ಲಿ ಎಲ್ಲರಿಗೂ ಕಾಣಿಸುವ ಸ್ಥಳದಲ್ಲಿ ತಲ್ವಾರ್ ಇಟ್ಟುಕೊಳ್ಳಿ’ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿವಾದಾತ್ಮ ಹೇಳಿಕೆ ನೀಡಿದ್ದಾರೆ.
ಯಡ್ರಾಮಿಯಲ್ಲಿ ನಡೆದ ಹಿಂದೂ ಸಂತ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದೂಗಳು ಮನೆಯಲ್ಲಿ ಕಾಣುವ ರೀತಿಯಲ್ಲೇ ತಲ್ವಾರ್ ಇಡಬೇಕು ಎಂದು ಹೇಳಿದ್ದಾರೆ.
”ಮೊದಲು ನಾವೆಲ್ಲರೂ ಆಯುಧಗಳನ್ನು ಪೂಜೆ ಮಾಡುತ್ತಿದ್ದೆವು. ಇದೀಗ ಪುಸ್ತಕ, ಪೆನ್ನು, ವಾಹನಗಳನ್ನು ಪೂಜೆ ಮಾಡುತ್ತಿದ್ದೇವೆ. ಪೊಲೀಸರು, ಪೊಲೀಸ್ ಠಾಣೆಯಲ್ಲಿ ಎಫ್ಐಆರ್ಗೆ ಪೂಜೆ ಮಾಡಲ್ಲ. ಪೊಲೀಸ್ ಠಾಣೆಯಲ್ಲಿ ಪೊಲೀಸರು ಬಂದೂಕಿಗೆ ಪೂಜೆ ಮಾಡಲ್ವಾ? ಹೀಗಾಗಿ ಇನ್ನುಮುಂದೆ ತಲ್ವಾರ್, ಚಾಕು, ಕೊಡಲಿ ಇಟ್ಟು ಪೂಜೆ ಮಾಡಬೇಕು. ಮನೆಯಲ್ಲಿ ಒಂದು ತಲ್ವಾರ್ ಇಡುವುದು ಅಪರಾಧವಲ್ಲ ಎಂದು ಹೇಳಿದ್ದಾರೆ.
Join our Whatsapp group by clicking the below link 👇👇
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…