ಕಲಬುರಗಿ: ‘ಹಿಂದೂ ಮಹಿಳೆಯರ ರಕ್ಷಣೆಗಾಗಿ ನಿಮ್ಮ ಮನೆಗಳಲ್ಲಿ ಎಲ್ಲರಿಗೂ ಕಾಣಿಸುವ ಸ್ಥಳದಲ್ಲಿ ತಲ್ವಾರ್ ಇಟ್ಟುಕೊಳ್ಳಿ’ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿವಾದಾತ್ಮ ಹೇಳಿಕೆ ನೀಡಿದ್ದಾರೆ.
ಯಡ್ರಾಮಿಯಲ್ಲಿ ನಡೆದ ಹಿಂದೂ ಸಂತ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದೂಗಳು ಮನೆಯಲ್ಲಿ ಕಾಣುವ ರೀತಿಯಲ್ಲೇ ತಲ್ವಾರ್ ಇಡಬೇಕು ಎಂದು ಹೇಳಿದ್ದಾರೆ.
”ಮೊದಲು ನಾವೆಲ್ಲರೂ ಆಯುಧಗಳನ್ನು ಪೂಜೆ ಮಾಡುತ್ತಿದ್ದೆವು. ಇದೀಗ ಪುಸ್ತಕ, ಪೆನ್ನು, ವಾಹನಗಳನ್ನು ಪೂಜೆ ಮಾಡುತ್ತಿದ್ದೇವೆ. ಪೊಲೀಸರು, ಪೊಲೀಸ್ ಠಾಣೆಯಲ್ಲಿ ಎಫ್ಐಆರ್ಗೆ ಪೂಜೆ ಮಾಡಲ್ಲ. ಪೊಲೀಸ್ ಠಾಣೆಯಲ್ಲಿ ಪೊಲೀಸರು ಬಂದೂಕಿಗೆ ಪೂಜೆ ಮಾಡಲ್ವಾ? ಹೀಗಾಗಿ ಇನ್ನುಮುಂದೆ ತಲ್ವಾರ್, ಚಾಕು, ಕೊಡಲಿ ಇಟ್ಟು ಪೂಜೆ ಮಾಡಬೇಕು. ಮನೆಯಲ್ಲಿ ಒಂದು ತಲ್ವಾರ್ ಇಡುವುದು ಅಪರಾಧವಲ್ಲ ಎಂದು ಹೇಳಿದ್ದಾರೆ.
Join our Whatsapp group by clicking the below link 👇👇
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…