ಹಿಂದೂ ಯುವ ಸೇನೆ ಭೈರಂಪಳ್ಳಿ ಘಟಕದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಮೂಲಕ ಹಿಂದುತ್ವದ ಜೊತೆ ಜೊತೆಗೆ ಸಾಮಾಜಿಕ ಬದ್ಧತೆಯನ್ನು ಮೆರೆದಿರುವ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹೇಳಿದರು.
ಹಿಂದೂ ಯುವ ಸೇನೆ ಭೈರಂಪಳ್ಳಿ ವತಿಯಿಂದ ಬಡ ಕುಟುಂಬಕ್ಕೆ ನಿರ್ಮಿಸಿದ ಮನೆಯನ್ನು ಹಸ್ತಾಂತರಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಹಿಂದೂ ಯುವ ಸೇನೆ ಬೈರಂಪಳ್ಳಿಯ ಅಧ್ಯಕ್ಷರಾದ ಸದಾಶಿವ ಸಾಲ್ಯಾನ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಭೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ
ಜಿಯಾನಂದ ಹೆಗ್ಡೆ,ಹಿರಿಯಡ್ಕ ಹಿಂದೂ ಯುವ ಸೇನೆಯ ಅಧ್ಯಕ್ಷ ಶೇಖರ್ ಶೆಟ್ಟಿ, ಗಣ್ಯರಾದ ಶ್ರೀ ಗಣೇಶ್ ನಾಯಕ್, ಪುಂಡಲೀಕ ನಾಯಕ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪ್ರದೀಪ ಶೆಟ್ಟಿ, ಸತೀಶ್ ಪೂಜಾರಿ,ಪಂಚಾಯತ್ ಸದಸ್ಯರಾದ ಹರ್ಷಿತ್ ಪೂಜಾರಿ,ಸತೀಶ್ ಶೆಟ್ಟಿ, ಅನಂತು ಕುಲಾಲ್, ದಯಾನಂದ ಕುಲಾಲ್, ಪ್ರಸಾದ್ ಮಲ್ಯ,ಹರೀಶ್ ಎಮ್ ಪಿ ಎಲ್, ವಿನಯ್ ಕುಮಾರ್, ಮತ್ತು ರಾದಕೃಷ್ಣ ನಾಯಕ್, ಮನೋಜ್ ಶೆಟ್ಟಿ, ಪ್ರದೀಪ್ ಕುಲಾಲ್, ಪ್ರಕಾಶ್ ಪೂಜಾರಿ, ಗುರುದತ್, ವೀಕ್ಷಿತ್ ಶೆಟ್ಟಿ,ಪ್ರವೀಣ ಶೆಟ್ಟಿ, ನಂದ ಕುಮಾರ್, ಸುಬಾಸ್ ಶೆಟ್ಟಿ ರೋಹಿತ್ ಶೆಟ್ಟಿ, ದೀಪಕ್, ಕೃಷ್ಣದಾಸ್, ಸಂದೀಪ್ ಶೇರ್ವೆಗಾರ್ ಮೊದಲಾದವರು ಉಪಸ್ಥಿತರಿದ್ದರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…