ಧಾರವಾಡ : ನಾವೂ ನೂಪುರ್ ಶರ್ಮಾ ಬೆಂಬಲಿಗ ಎಂಬ ರೀತಿಯಲ್ಲಿ ಅಭಿಯಾನ ಶುರು ಮಾಡುತ್ತೇವೆ. ನಮ್ಮನ್ನೂ ಹೊಡಿತೀರಾ, ಹೊಡಿಯಿರಿ ನೋಡೋಣ. ಎಷ್ಟು ಜನರನ್ನು ಕೊಲ್ಲುವ ತಾಕತ್ ಇದೆ ನೋಡೋಣ ಎಂದು ಶ್ರೀರಾಮ ಸೇನೆ ಸ್ಥಾಪಕ ಪ್ರಮೋದ್ ಮುತಾಲಿಕ್ ಸವಾಲ್ ಹಾಕಿದ್ದಾರೆ.
ಮಾಜಿ ಬಿಜೆಪಿ ನಾಯಕಿ ನೂಪುರ್ ಶರ್ಮಾ ಬೆಂಬಲಿಸಿದ ಕನ್ನಯ್ಯ ಲಾಲ್ ಎಂಬ ವ್ಯಕ್ತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮುತಾಲಿಕ್, ಈ ಘಟನೆ ಖಂಡನೀಯವಾದದ್ದು,ಇಡೀ ದೇಶದಲ್ಲಿ ಲಕ್ಷಾಂತರ ಜನ ನೂಪುರ್ ಶರ್ಮಾ ಬೆಂಬಲಿಸಿದ್ದಾರೆ. ಎಲ್ಲರ ರುಂಡವನ್ನು ತೆಗಿತೀರಾ. ಆ ಇಬ್ಬರು ಆರೋಪಿಗಳನ್ನು ಎನ್ಕೌಂಟರ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು ಇದು ಭಯೋತ್ಪಾದಕ ಕೃತ್ಯವಾಗಿದ್ದು, ಹಿಂದೂ ಸಮಾಜದ ತಾಳ್ಮೆ ಕೆಟ್ಟಿದೆ. ಹಿಂದೂ ಸಮಾಜವೇ ಕೊಲೆಗೀಡಾಗುತ್ತಿದ್ದು, ಬಿಜೆಪಿಯವರು ಹಿಂದೂಗಳಿಗೆ ವಿಷ ಕೊಟ್ಟು ಬಿಡಲಿ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…