ಧಾರವಾಡ : ನಾವೂ ನೂಪುರ್ ಶರ್ಮಾ ಬೆಂಬಲಿಗ ಎಂಬ ರೀತಿಯಲ್ಲಿ ಅಭಿಯಾನ ಶುರು ಮಾಡುತ್ತೇವೆ. ನಮ್ಮನ್ನೂ ಹೊಡಿತೀರಾ, ಹೊಡಿಯಿರಿ ನೋಡೋಣ. ಎಷ್ಟು ಜನರನ್ನು ಕೊಲ್ಲುವ ತಾಕತ್ ಇದೆ ನೋಡೋಣ ಎಂದು ಶ್ರೀರಾಮ ಸೇನೆ ಸ್ಥಾಪಕ ಪ್ರಮೋದ್ ಮುತಾಲಿಕ್ ಸವಾಲ್ ಹಾಕಿದ್ದಾರೆ.
ಮಾಜಿ ಬಿಜೆಪಿ ನಾಯಕಿ ನೂಪುರ್ ಶರ್ಮಾ ಬೆಂಬಲಿಸಿದ ಕನ್ನಯ್ಯ ಲಾಲ್ ಎಂಬ ವ್ಯಕ್ತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮುತಾಲಿಕ್, ಈ ಘಟನೆ ಖಂಡನೀಯವಾದದ್ದು,ಇಡೀ ದೇಶದಲ್ಲಿ ಲಕ್ಷಾಂತರ ಜನ ನೂಪುರ್ ಶರ್ಮಾ ಬೆಂಬಲಿಸಿದ್ದಾರೆ. ಎಲ್ಲರ ರುಂಡವನ್ನು ತೆಗಿತೀರಾ. ಆ ಇಬ್ಬರು ಆರೋಪಿಗಳನ್ನು ಎನ್ಕೌಂಟರ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು ಇದು ಭಯೋತ್ಪಾದಕ ಕೃತ್ಯವಾಗಿದ್ದು, ಹಿಂದೂ ಸಮಾಜದ ತಾಳ್ಮೆ ಕೆಟ್ಟಿದೆ. ಹಿಂದೂ ಸಮಾಜವೇ ಕೊಲೆಗೀಡಾಗುತ್ತಿದ್ದು, ಬಿಜೆಪಿಯವರು ಹಿಂದೂಗಳಿಗೆ ವಿಷ ಕೊಟ್ಟು ಬಿಡಲಿ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…