ಧಾರವಾಡ : ನಾವೂ ನೂಪುರ್ ಶರ್ಮಾ ಬೆಂಬಲಿಗ ಎಂಬ ರೀತಿಯಲ್ಲಿ ಅಭಿಯಾನ ಶುರು ಮಾಡುತ್ತೇವೆ. ನಮ್ಮನ್ನೂ ಹೊಡಿತೀರಾ, ಹೊಡಿಯಿರಿ ನೋಡೋಣ. ಎಷ್ಟು ಜನರನ್ನು ಕೊಲ್ಲುವ ತಾಕತ್ ಇದೆ ನೋಡೋಣ ಎಂದು ಶ್ರೀರಾಮ ಸೇನೆ ಸ್ಥಾಪಕ ಪ್ರಮೋದ್ ಮುತಾಲಿಕ್ ಸವಾಲ್ ಹಾಕಿದ್ದಾರೆ.
ಮಾಜಿ ಬಿಜೆಪಿ ನಾಯಕಿ ನೂಪುರ್ ಶರ್ಮಾ ಬೆಂಬಲಿಸಿದ ಕನ್ನಯ್ಯ ಲಾಲ್ ಎಂಬ ವ್ಯಕ್ತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮುತಾಲಿಕ್, ಈ ಘಟನೆ ಖಂಡನೀಯವಾದದ್ದು,ಇಡೀ ದೇಶದಲ್ಲಿ ಲಕ್ಷಾಂತರ ಜನ ನೂಪುರ್ ಶರ್ಮಾ ಬೆಂಬಲಿಸಿದ್ದಾರೆ. ಎಲ್ಲರ ರುಂಡವನ್ನು ತೆಗಿತೀರಾ. ಆ ಇಬ್ಬರು ಆರೋಪಿಗಳನ್ನು ಎನ್ಕೌಂಟರ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು ಇದು ಭಯೋತ್ಪಾದಕ ಕೃತ್ಯವಾಗಿದ್ದು, ಹಿಂದೂ ಸಮಾಜದ ತಾಳ್ಮೆ ಕೆಟ್ಟಿದೆ. ಹಿಂದೂ ಸಮಾಜವೇ ಕೊಲೆಗೀಡಾಗುತ್ತಿದ್ದು, ಬಿಜೆಪಿಯವರು ಹಿಂದೂಗಳಿಗೆ ವಿಷ ಕೊಟ್ಟು ಬಿಡಲಿ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…