ಬೆಂಗಳೂರು: ನಗರದ ಕೆಜಿ ಹಳ್ಳಿ ಹಾಗೂ ಡಿಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೋಮು ಗಲಭೆಗೆ ಖೇದ ವ್ಯಕ್ತಪಡಿಸಿರುವ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್, ಹಿಂಸಾಚಾರ ನಡೆದಿದ್ದು ದುರದೃಷ್ಟಕರ ಎಂದು ಹೇಳಿದ್ದಾರೆ.
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರ ಅಳಿಯ ಅವಹೇಳನಕಾರಿ ಪೋಸ್ಟ್ ಹಾಕಿರುವುದು ನಿಜಕ್ಕೂ ಖಂಡನೀಯ. ಆದರೆ ಇದನ್ನು ಕಾನೂನಿನ ಚೌಕಟ್ಟಿನಲ್ಲಿ ವಿರೋಧಿಸಬೇಕೆ ಹೊರತು ಹಿಂಸಾಚಾರದಿಂದ ಏನೂ ಪ್ರಯೋಜನವಿಲ್ಲ ಎಂದು ಜಮೀರ್ ಅಹ್ಮದ್ ಖಾನ್ ಅಭಿಪ್ರಾಯಪಟ್ಟಿದ್ದಾರೆ.
ಗಲಭೆಗೆ ಕಾರಣರಾದವರ ವಿರುದ್ಧ ಪೊಲೀಸರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತಾರೆ ಎಂಬ ಭರವಸೆ ಇದೆ ಎಂದಿರುವ ಜಮೀರ್ ಅಹ್ಮದ್ ಖಾನ್. ಜನರು ಆವೇಶಕ್ಕೆ ಒಳಗಾಗದೇ ಸಂಯಮದಿಂದ ವರ್ತಿಸುವಂತೆ ಮನವಿ ಮಾಡಿದ್ದಾರೆ.
ಯಾವುದೇ ಕಾರಣಕ್ಕೂ ಕಾನೂನಿಗೆ ಭಂಗ ಬರದಂತೆ ಶಾಂತಿಯುತ ಮಾರ್ಗದಲ್ಲಿ ಹೋರಾಟ ಮಾಡಬೇಕು ಎಂದು ಮನವಿ ಮಾಡಿರುವ ಜಮೀರ್ ಅಹ್ಮದ್, ಕಾನೂನು ಕಾಪಾಡಲು ನಮ್ಮ ಪೊಲೀಸರು ಶಕ್ತರಾಗಿದ್ದಾರೆ ಎಂದು ನುಡಿದಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…