ಉಡುಪಿ: ಹಿಜಾಬ್ ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಶಾಲಾ – ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಗ್ರೀನ್ ಸಿಗ್ನಲ್ ಕೊಟ್ಟಿರುವ ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳು ಭಾರೀ ವಿರೋಧ ವ್ಯಕ್ತಪಡಿಸಿವೆ. ಅಲ್ಲದೇ ರಾಜ್ಯಾದ್ಯಂತ ಉಗ್ರ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿದೆ.
ಈ ಕುರಿತು ಹಿಂದೂ ಮುಖಂಡ ಸುನೀಲ್ ಕೆ.ಆರ್ ಮಾತನಾಡಿ, ಸರ್ಕಾರ ಇಸ್ಲಾಮಿಕರಣಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದೆ. ರಾಜ್ಯ ಸರ್ಕಾರಕ್ಕೆ ಮುಸ್ಲಿಮರ ಓಲೈಕೆಯೆ ಬಹು ಮುಖ್ಯವಾದಂತಿದೆ. ಮೂಲಭೂತವಾದಿ ಸಂಘಟನೆಗಳ ಜೊತೆಗೆ ರಾಜ್ಯ ಸರ್ಕಾರ ನಿಂತಿದೆ ಎಂದು ಕಿಡಿಕಾರಿದ್ದಾರೆ.
ಹಿಜಾಬ್ ವಿಚಾರ ಮತ್ತೆ ಮುನ್ನಲೆಗೆ ತರುವ ಮೂಲಕ ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಈ ನಿರ್ಧಾರದ ಹಿಂದೆ ಬಹಳ ದೊಡ್ಡ ಷಡ್ಯಂತ್ರವಿದೆ. ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಬೇಕು. ಇಲ್ಲವಾದರೆ ಉಗ್ರ ಪ್ರತಿಭಟನೆಯನ್ನು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…