Featured

ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ಶಾಲಾ ಕಾಲೇಜುಗಳಿಗೆ ಬರಲು ಯಾರಿಗೂ ಅವಕಾಶ ಇಲ್ಲ : ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ – Vishwanews24

ಕರ್ನಾಟಕದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿಯೂ ಸಮವಸ್ತ್ರ ಸಂಹಿತೆಯನ್ನೇ ಪಾಲಿಸಬೇಕು..

ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ಶಾಲಾ ಕಾಲೇಜುಗಳಿಗೆ ಬರಲು ಯಾರಿಗೂ ಅವಕಾಶ ನೀಡುವುದಿಲ್ಲ..

ಬೆಂಗಳೂರು : ಉಡುಪಿಜಿಲ್ಲೆಯಲ್ಲಿ ಹಿಜಾಬ್ ಧರಿಸೋ ವಿವಾದ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ಹೊರಡಿಸಿದೆ.

ಕರ್ನಾಟಕದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿಯೂ ಸಮವಸ್ತ್ರ ಸಂಹಿತೆಯನ್ನೇ ಪಾಲಿಸಬೇಕು. ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ಶಾಲಾ ಕಾಲೇಜುಗಳಿಗೆ ಬರಲು ಯಾರಿಗೂ ಅವಕಾಶ ನೀಡುವುದಿಲ್ಲ. ಈ ಕುರಿತು ಕರ್ನಾಟಕ ಶಿಕ್ಷಣ ಕಾಯ್ದೆಯ ಅನ್ವಯ ಸುತ್ತೋಲೆ ಪ್ರಕಟಿಸಿದ್ದೇವೆ ಎಂದು ಶಿಕ್ಷಣ ಸಚಿವ  ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ಹೈಕೋರ್ಟ್​ ತೀರ್ಪು ಬರುವವರೆಗೆ ಸಂಹಿತೆ ಪಾಲಿಸಬೇಕು. ಹಿಜಾಬ್ ಗೊಂದಲ ಶೀಘ್ರ ಪರಿಹಾರವಾಗಬೇಕು. ಮಕ್ಕಳ ಭವಿಷ್ಯಕ್ಕೆ ಇದರಿಂದ ತೊಡಕಾಗಬಾರದು. ಹೈಕೋರ್ಟ್ ಅಂತಿಮ ಆದೇಶಕ್ಕೆ ನಾವೆಲ್ಲರೂ ಬದ್ಧರಾಗಬೇಕಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದ ನೀಡದೇ ಯಥಾಸ್ಥಿತಿ ಕಾಪಾಡಬೇಕು ಎಂದು ವಕ್ಫ್​ ಬೋರ್ಡ್ ಅಧ್ಯಕ್ಷ ಶಫಿ ಸಅದಿ ಹೇಳಿದರು.

ಇದನ್ನೂ ಓದಿ :

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

6 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago