Featured

ಹಿಜಾಬ್ ಕುರಿತಾಗಿ ಹೈಕೋರ್ಟ್ ಆದೇಶ ‌ವಿರೋಧಿಸಿ ಕರ್ನಾಟಕ ಬಂದ್ ಕರೆ ಕೊಟ್ಟವರು ಕಾನೂನು ಹಾಗೂ ಸಂವಿಧಾನದ ವಿರೋಧಿಗಳು : ಆರ್.‌ಅಶೋಕ್ – Vishwanews24

ಹಿಜಾಬ್ ಕುರಿತಾಗಿ ಹೈಕೋರ್ಟ್ ಆದೇಶ ‌ವಿರೋಧಿಸಿ ಕರ್ನಾಟಕ ಬಂದ್ ಕರೆ ಕೊಟ್ಟವರು ಕಾನೂನು ಹಾಗೂ ಸಂವಿಧಾನದ ವಿರೋಧಿಗಳು : ಆರ್.‌ಅಶೋಕ್ – Vishwanews24

ಬೆಂಗಳೂರು: ಹಿಜಾಬ್ ಕುರಿತಾಗಿ ಹೈಕೋರ್ಟ್ ಆದೇಶ ‌ವಿರೋಧಿಸಿ ಕರ್ನಾಟಕ ಬಂದ್ ಕರೆ ಕೊಟ್ಟವರು ಕಾನೂನು ಹಾಗೂ ಸಂವಿಧಾನದ ವಿರೋಧಿಗಳು ಎಂದು ಕಂದಾಯ ಸಚಿವ ಆರ್.‌ಅಶೋಕ್ ಕಿಡಿಕಾರಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಹೈಕೋರ್ಟ್ ಆದೇಶ ಬಂದ ಮೇಲೆ ಅದು ಕಾನೂನು. ಆ ಕಾನೂನು ಯಾರು ಪಾಲನೆ ಮಾಡಲ್ಲವೋ‌ ಅವರು ಕಾನೂನು ವಿರೋಧಿಗಳು, ಸಮಾಜದ ವಿರೋಧಿಗಳು ಎಂದರು. ಯಾರೇ ಇರಬಹುದು ಎಷ್ಟೇ ದೊಡ್ಡವರು ಇರಬಹುದು. ಹೈಕೋರ್ಟ್ ಆದೇಶವನ್ನು ವಿರೋಧಿಸುತ್ತಾರೆ ಎಂದರೆ ಅವರು ಕಾನೂನು ವಿರೋಧಿ, ಸಂವಿಧಾನ ವಿರೋಧಿಗಳು.‌ ಅಂತವರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ಎಚ್ಚರಿಕೆ ನೀಡಿದರು.

ಹಿಜಾಬ್ ವಿಚಾರವಾಗಿ ಹೈಕೋರ್ಟ್ ಆದೇಶದ ಬೆನ್ನಲ್ಲೇ ಕರ್ನಾಟಕ ಬಂದ್‌ಗೆ ಮುಸ್ಲಿಂ ಸಂಘಟನೆಗಳು ಕರೆ ಕೊಟ್ಟಿವೆ. ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಮುಸ್ಲಿಮರು ಬಂದ್ ನಡೆಸುತ್ತಿದ್ದಾರೆ.

Vishwa News 24

Recent Posts

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

7 minutes ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

25 minutes ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

30 minutes ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

39 minutes ago

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ – vishwanews24

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ…

52 minutes ago

ಸುಳ್ಯ : ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ವಿಧಿವಶ – vishwanews24

ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ವಿಧಿವಶ ಮಂಗಳೂರು: ಭಾರತದ ‘ಬ್ರಿಡ್ಜ್ ಮ್ಯಾನ್’ ಎಂದೇ ಖ್ಯಾತರಾಗಿದ್ದ, ನೂರಾರು ಗ್ರಾಮೀಣ…

1 hour ago