ಹಿಜಾಬ್- ಕೇಸರಿ ವಿವಾದದ ಹಿನ್ನೆಲೆ-ಕಾಪು ಪೇಟೆಯಲ್ಲಿ ಪೊಲೀಸ್ ಪಥಸಂಚಲನ
ಹಿಜಾಬ್- ಕೇಸರಿ ವಿವಾದದ ಹಿನ್ನೆಲೆ-ಕಾಪು ಪೇಟೆಯಲ್ಲಿ ಪೊಲೀಸ್ ಪಥಸಂಚಲನ
ಕಾಪು, : ಹಿಜಾಬ್- ಕೇಸರಿ ವಿವಾದದ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕಾಪು ವೃತ್ತ ವ್ಯಾಪ್ತಿಯ ಪೊಲೀಸರು ಕಾಪು ಪೇಟೆಯಲ್ಲಿಂದು ಬೆಳಗ್ಗೆ ಪಥ ಸಂಚಲನ ನಡೆಸಿದರು.
ಕಾಪು ವೃತ್ತ ನಿರೀಕ್ಷಕ ಪ್ರಕಾಶ್ ನೇತೃತ್ವದಲ್ಲಿ ಕಾಪು, ಪಡುಬಿದ್ರೆ, ಶಿರ್ವ ಠಾಣಾ ವ್ಯಾಪ್ತಿಯ ಸುಮಾರು 90 ಪೊಲೀಸರು ಈ ಪಥ ಸಂಚಲನದಲ್ಲಿ ಭಾಗಿಯಾಗಿದ್ದರು.
, ಪಡುಬಿದಿರೆ ಎಸೈ ಅಶೋಕ್ ಕುಮಾರ್, ಶಿರ್ವ ಎಸೈ ಶ್ರೀಶೈಲಾ,ಕಾಪು ಎಸೈ ರಾಘವೇಂದ್ರ ಸಿ. ಕ್ರೈಂ ಎಸೈ ತಿಮ್ಮೇಶ್ ,ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಡಿಆರ್ ತುಕಡಿ ಕೂಡಾ ಪಾಲ್ಗೊಂಡಿತ್ತು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…