ಬೆಂಗಳೂರು:ರೈತರ ಮಕ್ಕಳಿಗೆ ನೀವೂ ಇನ್ಮುಂದೆ ಹಸಿರು ಶಾಲು ಧರಿಸಿಕೊಂಡು ಕಾಲೇಜಿಗೆ ಹೋಗಿ ಅಂತಲೇ ಕೆರೆ ಕೊಡಬೇಕಾಗುತ್ತದೆ. ಹೀಗಂತ ಮಾಜಿ ಸಿಎಂ ಎಚ್.ಡಿ.ಕುಮಾರ್ ಸ್ವಾಮಿ ಹೇಳಿದ್ದಾರೆ.
ಹಿಜಾಬ್-ಕೇಸರಿ ಶಾಲು ವಿವಾದಕ್ಕೆ ಪ್ರತಿಕ್ರಿಯೇ ನೀಡಿದ ಕುಮಾರಸ್ವಾಮಿ ಅವ್ರು, ಕೇಸರಿ ಶಾಲು-ಹಿಜಾಬು ಇದೆಲ್ಲವನ್ನೂ ಬಿಟ್ಟು ಬಿಡಬೇಕು. ಇದರಿಂದ ಏನು ಪ್ರಯೋಜನ ಆಗೋದಿಲ್ಲ. ಮಾಡೋಕೆ ಸಾಕಷ್ಟು ಕೆಲಸಗಳು ಇವೆ. ಅದರ ಬಗ್ಗೆ ಗಮನ ಹರಿಸೋದು ಉತ್ತಮ.
ಹೀಗೆ ಆದರೆ ನಮ್ಮ ರೈತ ಮಕ್ಕಳಿಗೆ ಹಸಿರು ಟವಲ್ ಹಾಕಿಕೊಂಡು ಶಾಲೆ-ಕಾಲೇಜಿಗೆ ಹೋಗಿ ಅಂತಲೇ ಹೇಳಬಾಗುತ್ತದೆ. ಇದೆಲ್ಲ ಸರಿ ಅಲ್ಲ. ಇದನ್ನೆಲ್ಲ ಬಿಟ್ಟು ಬಿಡಿ ಅಂತಲೇ ಮಾಜಿ ಸಿಎಂ ಎಚ್ಡಿ ಕುಮಾರ್ಸ್ವಾಮಿ ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…