ಬೆಂಗಳೂರು:ರೈತರ ಮಕ್ಕಳಿಗೆ ನೀವೂ ಇನ್ಮುಂದೆ ಹಸಿರು ಶಾಲು ಧರಿಸಿಕೊಂಡು ಕಾಲೇಜಿಗೆ ಹೋಗಿ ಅಂತಲೇ ಕೆರೆ ಕೊಡಬೇಕಾಗುತ್ತದೆ. ಹೀಗಂತ ಮಾಜಿ ಸಿಎಂ ಎಚ್.ಡಿ.ಕುಮಾರ್ ಸ್ವಾಮಿ ಹೇಳಿದ್ದಾರೆ.
ಹಿಜಾಬ್-ಕೇಸರಿ ಶಾಲು ವಿವಾದಕ್ಕೆ ಪ್ರತಿಕ್ರಿಯೇ ನೀಡಿದ ಕುಮಾರಸ್ವಾಮಿ ಅವ್ರು, ಕೇಸರಿ ಶಾಲು-ಹಿಜಾಬು ಇದೆಲ್ಲವನ್ನೂ ಬಿಟ್ಟು ಬಿಡಬೇಕು. ಇದರಿಂದ ಏನು ಪ್ರಯೋಜನ ಆಗೋದಿಲ್ಲ. ಮಾಡೋಕೆ ಸಾಕಷ್ಟು ಕೆಲಸಗಳು ಇವೆ. ಅದರ ಬಗ್ಗೆ ಗಮನ ಹರಿಸೋದು ಉತ್ತಮ.
ಹೀಗೆ ಆದರೆ ನಮ್ಮ ರೈತ ಮಕ್ಕಳಿಗೆ ಹಸಿರು ಟವಲ್ ಹಾಕಿಕೊಂಡು ಶಾಲೆ-ಕಾಲೇಜಿಗೆ ಹೋಗಿ ಅಂತಲೇ ಹೇಳಬಾಗುತ್ತದೆ. ಇದೆಲ್ಲ ಸರಿ ಅಲ್ಲ. ಇದನ್ನೆಲ್ಲ ಬಿಟ್ಟು ಬಿಡಿ ಅಂತಲೇ ಮಾಜಿ ಸಿಎಂ ಎಚ್ಡಿ ಕುಮಾರ್ಸ್ವಾಮಿ ಹೇಳಿದ್ದಾರೆ.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…