ಉಡುಪಿ: ಕರಾವಳಿಯಾದ್ಯಂತ ಹಿಜಾಬ್, ಕೇಸರಿ ಶಾಲು ವಿವಾದ ಜೋರಾಗಿದ್ದು, ಹೈಕೋರ್ಟ್ನಲ್ಲಿ ಇಂದು ಮಹತ್ವದ ವಿಚಾರಣೆ ನಡೆಯಲಿರುವ ಮಧ್ಯೆ ಎಂಜಿಎಂ ಕಾಲೇಜಿನಲ್ಲಿ ಬುರ್ಖಾ, ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಬಂದಿರೆ, ವಿದ್ಯಾರ್ಥಿಗಳು ಕೇಸರಿ ಪೇಟ, ಶಾಲಿನೊಂದಿಗೆ ಕಾಲೇಜಿಗೆ ಆಗಮಿಸಿದ್ದು ಉದ್ವಿಗ್ವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಲೇಜಿಗೆ ರಜೆ ಘೋಷಿಸಲಾಗಿದೆ
ವಿದ್ಯಾರ್ಥಿನಿಯರು ಬುರ್ಖಾ, ಹಿಜಬ್ ಧರಿಸಿ ಬಂದಿದ್ದು, ಕೇಸರಿ ಪೇಟ, ಕೇಸರಿ ಶಾಲು ತೊಟ್ಟು ವಿದ್ಯಾರ್ಥಿಗಳು ಕಾಲೇಜಿಗೆ ಬಂದಿದ್ದಾರೆ. ಈ ವೇಳೆ ಆಡಳಿತ ಮಂಡಳಿ ಗೇಟ್ ಗೆ ಬೀಗ ಹಾಕಿದ್ದು, ಕೇಸರಿ ಪೇಟ ತೊಟ್ಟ ವಿದ್ಯಾರ್ಥಿಗಳು ಹಾಗೂ ಬುರ್ಖಾ ತೊಟ್ಟ ವಿದ್ಯಾರ್ಥಿನಿಯರು ಆವರಣದ ಹೊರಗಿಂದ ಬೀಗ ತೆಗೆಯಲು ಕಾಯುತ್ತಿದ್ದಾರೆ.
ಇನ್ನು ರೆಸ್ಟ್ರೂಮ್ ನಲ್ಲಿ ಬುರ್ಖಾ ತೆಗೆದಿರಲು ಕಾಲೇಜು ಸೂಚನೆ ನೀಡಿದ್ದು, ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ಗೆ ಅವಕಾಶ ನೀಡಿದ್ರೆ ನಮಗೂ ಕೇಸರಿ ಶಾಲು ಧರಿಸಲು ಅವಕಾಶ ನೀಡಿ ಅಂತ ಒತ್ತಾಯಿಸಿದ್ದು, ಹಿಜಾಬ್ ನಮ್ಮ ಹಕ್ಕು ಎಂದು ಘೋಷಣೆ ಕೂಗುತ್ತಾ ಮುಸ್ಲಿಂ ವಿದ್ಯಾರ್ಥಿನಿಯರ ಪ್ರತಿಭಟನೆ ನಡೆಸುತ್ತಿದ್ದು, ಕಾಲೇಜು ಆವರಣ ಒಳಗಡೆ ಗೊಂದಲದ ವಾತಾವರಣ ನಿರ್ಮಾಣವಾಗಿದೆ.
ರಾಜ್ಯಾದ್ಯಂತ ಹಿಜಬ್ ಧರಿಸುವ ಹಕ್ಕಿಗಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ 8 ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು ಪ್ರಕರಣದ ವಿಚಾರಣೆ ಆರಂಭವಾಗಲಿದೆ.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…