Featured

ಹಿಜಾಬ್ ತೀರ್ಪು : ಸುಪ್ರೀಂ ಕೋರ್ಟಿನಿಂದ ಆರಂಭಿಕ ಜಯ ಸಿಕ್ಕಿದ್ದು, ಮುಂದೆ ಉತ್ತಮ ಆದೇಶ ಬರುವ ನಿರೀಕ್ಷೆ: ಯಶ್ಪಾಲ್ ಸುವರ್ಣ – Vishwanews24

ಹಿಜಾಬ್ ತೀರ್ಪು : ಸುಪ್ರೀಂ ಕೋರ್ಟಿನಿಂದ ಆರಂಭಿಕ ಜಯ ಸಿಕ್ಕಿದೆ : ಯಶ್ಪಾಲ್ ಸುವರ್ಣ

ವಿಜಯಪುರ: ಹಿಜಾಬ್ ವಿಚಾರದಲ್ಲಿ ಸುಪ್ರೀಂ ನ್ಯಾಯಮೂರ್ತಿಗಳು ಹೈಕೋರ್ಟ್ ತೀರ್ಪು ಎತ್ತಿ ಹಿಡಿದ್ದಿದ್ದು, ಅರ್ಜಿದಾರರ ಅರ್ಜಿ ತಿರಸ್ಕಾರ ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಒಬಿಸಿ ಮೋರ್ಚಾದ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಸುಪ್ರೀಂ ನ್ಯಾಯಮೂರ್ತಿಗಳು ತ್ರೀಸದಸ್ಯ ಪೀಠದಲ್ಲಿ ಚರ್ಚೆ ಮಾಡುವ ಮೂಲಕ ತೀರ್ಪು ಕೊಡ್ತೇವೆ ಎಂದಿದ್ದಾರೆ. ಸುಪ್ರೀಂ ಕೋರ್ಟ್ ನಿಂದ ಆರಂಭಿಕ ಜಯ ಸಿಕ್ಕಿದ್ದು, ಮುಂದೆಯು ಉತ್ತಮ ಆದೇಶ ಬರುವ ನಿರೀಕ್ಷೆ ಇದೆ

ದೇಶದ ಜನ ಬಹಳ ಕಾತರಾಗಿದ್ದರು ಆದರೆ ನಮಗೆ ಯಾವುದೇ ಆತಂಕ ಇರಲಿಲ್ಲ. ಶಿಕ್ಷಣ ಬಡ ವಿದ್ಯಾರ್ಥಿಗಳ ಶಿಕ್ಷಣ ಜೊತೆಗೆ ಚೆಲ್ಲಾಟ ಆಡೋಕೆ ಯಾರು ಅವಕಾಶ ಕೊಡುವುದಿಲ್ಲ. ಶಿಕ್ಷಣದ ಮಹತ್ವ ಎತ್ತಿಹಿಡಿದುಕೊಂಡು ಸುಪ್ರೀಂಕೋರ್ಟ್ ಒಳ್ಳೇ ಆದೇಶ ಕೊಡುತ್ತದೆ ಎಂದರು.

ಮಲ್ಪೆ : ಬಂದರುಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಹೂಳು ತುಂಬಿಕೊಂಡು ಬೋಟಿನ ಲಂಗರು ಮತ್ತು ಸಂಚಾರಕ್ಕೆ ತೊಂದರೆ ..

ಹಿಜಾಬ್ ವಿವಾದ ಆರಂಭವಾಗಿದ್ದು ಉಡುಪಿಯಲ್ಲಿ ಆದರೆ ಇದು ನಂತರ ದಿನಗಳಲ್ಲಿ ರಾಜ್ಯಾದ್ಯಂತ ವ್ಯಾಪಿಸಿತು. ಹಿಜಾಬ್ ವಿದ್ಯಾರ್ಥಿನಿಯರು ಬಡವಿದ್ಯಾರ್ಥಿಗಳ ದಿಕ್ಕು ತಪ್ಪಿಸುವುದರ ಮೂಲಕ ಶಿಕ್ಷಣದ ವ್ಯವಸ್ಥೆ ಹಾಳು ಮಾಡಿದ್ದರು. 2004 ರಿಂದಲೂ ಉಡುಪಿಯ ಮಹಿಳಾಕಾಲೇಜಿನಲ್ಲಿ ಶಿಸ್ತು ಇದ್ದು, ಇದಕ್ಕಾಗಿ ಡ್ರೆಸ್ ಕೋಡ್ ಮಾಡಿದ್ದೇವು. ಅಲ್ಲಿಂದ ಕಳೆದ ಡಿಸೆಂಬರ್‌ ವರೆಗೆ ಯಾವುದೇ ಸಮಸ್ಯೆ ಇರಲಿಲ್ಲ. ಆದರೆ ಬಳಿಕ ಹಿಬಾಜ್ ವಿದ್ಯಾರ್ಥಿನಿಯರ ನಾಟಕದಿಂದ ಇಷ್ಟೆಲ್ಲ ಸಮಸ್ಯೆ ಆಗಿದ್ದು, ಮಕ್ಕಳ ಜೀವನದಲ್ಲಿ ಅವರು ಚೆಲ್ಲಾಟ ಆಡಿದ್ದಾರೆ ಎಂದರು.

ಹಿಜಾಬ್ ಹಿಂದೆ ಇದ್ದ ಸಂಘಟನೆಗಳು ದೇಶದ್ರೋಹಿ, ಮತಾಂಧ ಶಕ್ತಿಗಳು ಮತ್ತು ವಿದ್ಯಾರ್ಥಿನಿಯರಿಗೆ ಟೆರರ್ ಲಿಂಕ್ ಇರುವ ಬಗ್ಗೆ ನಾನು ಮಾತನಾಡಿದ್ದೆ. ಇಂದು ಇವರಿಗೆ ಸಪೋರ್ಟ್ ನೀಡಿದವರೆಲ್ಲ ಈಗ ಜೈಲಲ್ಲಿದ್ದಾರೆ. ಅವರೆಲ್ಲರೂ ದೇಶದ್ರೋಹಿ ಚಟುವಟಿಕೆ,ಮರ್ಡರ್ ಕೇಸಗಳಲ್ಲಿ ಭಾಗಿಯಾಗಿರೋದು ಸಾಬೀತಾಗಿದೆ. ನರೇಂದ್ರ ಮೋದಿ,ಅಮೀತ್ ಶಾ ನೇತೃತ್ವದ ಕೇಂದ್ರ ಸರ್ಕಾರ ಪಿಎಫ್ಐ ಎಸ್ಡಿಪಿಐ ಸೇರಿ ಐದು ಸಂಘಟನೆಗಳು ಬ್ಯಾನ್ ಆಗಿವೆ. ಇಂತವರಿಂದ ಪ್ರೇರಣೆ ಪಡೆದವರ ಅರ್ಜಿಯನ್ನು ಖಂಡಿತವಾಗಿಯೂ ಸುಪ್ರೀಂಕೋರ್ಟ್ ಎತ್ತಿ ಹಿಡಿಯಲ್ಲ ಅನ್ನೋ ಭರವಸೆ ಇದೆ ಎಂದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

4 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

4 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

4 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

4 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago