ಹುಬ್ಬಳ್ಳಿ: ಹಿಜಾಬ್ ಎಂದರೆ ಘೋಶಾ, ಪರ್ದಾ ಎಂಬ ಅರ್ಥ ಬರುತ್ತದೆ. ವಯಸ್ಸಿಗೆ ಬಂದ ಹುಡುಗಿಯರನ್ನು ಕೆಟ್ಟ ಕಣ್ಣುಗಳಿಂದ ರಕ್ಷಿಸಲು ಹಿಜಾಬ್, ಬುರ್ಕಾ ಅಗತ್ಯ, ಹಿಜಾಬ್ ಧರಿಸದಿದ್ದರೆ ಅತ್ಯಾಚಾರ ಹೆಚ್ಚಾಗುತ್ತದೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಹಿಜಾಬ್ ಧರಿಸದಿದ್ದರೆ ಅತ್ಯಾಚಾರ ಎದುರಿಸಬೇಕಾಗುತ್ತದೆ. ‘ಹಿಜಾಬ್ ಎಂದರೆ ಘೋಶಾ, ಪರ್ದಾ ಎಂಬ ಅರ್ಥ ಬರುತ್ತದೆ. ವಯಸ್ಸಿಗೆ ಬಂದ ಹುಡುಗಿಯರನ್ನು ಕೆಟ್ಟ ಕಣ್ಣುಗಳಿಂದ ರಕ್ಷಿಸಲು ಹಿಜಾಬ್, ಬುರ್ಕಾ ಅಗತ್ಯ, ಹಿಜಾಬ್ ಧರಿಸದಿದ್ದರೆ ರೇಪ್ ಹೆಚ್ಚಾಗುತ್ತದೆ, ಹಿಂದೂಸ್ತಾನದಲ್ಲೇ ಅತಿ ಹೆಚ್ಚು ಅತ್ಯಾಚಾರ ಪ್ರಕರಣಗಳಿವೆ ಎಂಬ ವರದಿ ಬಂದಿರುವುದು ನಿಮಗೂ ಗೊತ್ತಿರಬಹುದು ಎಂದರು.
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ರಾಜಕೀಯ ಮುಖಂಡರು ನೀಡುತ್ತಿರುವ ಒಂದೊಂದು ಹೇಳಿಕೆಗಳು ವಿವಾದ ಹುಟ್ಟುಹಾಕುತ್ತಿದ್ದು, ಉಡುಪಿ ಕಾಲೇಜಿನ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅನುಮತಿ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದು, ಇಂದು ಪ್ರಕರಣದ ವಿಚಾರಣೆ ನಡೆಯಲಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…