ನವದೆಹಲಿ: ಸುಪ್ರೀಂಕೋರ್ಟ್ನಲ್ಲಿ ಹಿಜಾಬ್ ವಿಚಾರವಾಗಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆ ಇಂದು ಅಂತ್ಯವಾಗಿದ್ದು, ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ಹಿಜಾಬ್ ಕುರಿತ ತೀರ್ಪನ್ನು ಕಾಯ್ದಿರಿಸಿದೆ ಎಂದು ತಿಳಿದು ಬಂದಿದೆ.
ವಿದ್ಯಾಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸುವ ರಾಜ್ಯ ಸರ್ಕಾರದ ಆದೇಶ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿದೆ.
ಇನ್ನು ಹಿಜಾಬ್ ವಿವಾದದ ಕುರಿತು 10 ದಿನಗಳ ಕಾಲ ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ದ್ವಿಸದಸ್ಯಪೀಠ ಇಂದು ವಾದ-ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದೆ.
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…