ಹೊಸದಿಲ್ಲಿ: ಉಡುಪಿ ಜಿಲ್ಲೆಯ ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಹಿಜಾಬ್ ಧರಿಸಿದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜಿಗೆ ಪ್ರವೇಶ ನಿರಾಕರಿಸಿದ ಘಟನೆ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶನಿವಾರ ಸರಸ್ವತಿ ಪೂಜೆಯ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಹಿಜಾಬ್ ಧರಿಸಿದ ಮಕ್ಕಳಿಗೆ ತರಗತಿಯೊಳಗೆ ಪ್ರವೇಶ ನೀಡದ ಕಾಲೇಜು ಸಿಬ್ಬಂದಿಯ ನಿರ್ಧಾರವನ್ನು ಖಂಡಿಸಿದ್ದಾರೆ. ‘ನಾವು ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ದೋಚುತ್ತಿದ್ದೇವೆ’ ಎಂದು ಕಿಡಿಕಾರಿದ್ದಾರೆ.
‘ವಿದ್ಯಾರ್ಥಿಗಳ ಶಿಕ್ಷಣದ ನಡುವೆ ಹಿಜಾಬ್ ಪ್ರವೇಶಿಸಲು ಬಿಡುವ ಮೂಲಕ ನಾವು ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ದೋಚುತ್ತಿದ್ದೇವೆ. ಸರಸ್ವತಿ ಮಾತೆ ಎಲ್ಲರಿಗೂ ಜ್ಞಾನವನ್ನು ನೀಡಲಿ. ಆಕೆ ಭೇದ ಮಾಡುವುದಿಲ್ಲ’ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್ಆರ್ ನಗರದ …
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ ರುತ್ ಪ್ರಭು ತಾವು ಮೊದಲ…